ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಂದೆ ಎದುರೇ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ: ಕಾರಣ ನಿಗೂಢ

|
Google Oneindia Kannada News

ಬಾಗಲಕೋಟೆ, ಡಿಸೆಂಬರ್ 14: ತಂದೆಯ ಎದುರೇ ಚಲಿಸುವ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ಗುರುವಾರ ನಡೆದಿದೆ.

ಶಂಕರ್ ಐಎಎಸ್ ಅಕಾಡೆಮಿ ಸ್ಥಾಪಕ ಆತ್ಮಹತ್ಯೆಗೆ ಶರಣು ಶಂಕರ್ ಐಎಎಸ್ ಅಕಾಡೆಮಿ ಸ್ಥಾಪಕ ಆತ್ಮಹತ್ಯೆಗೆ ಶರಣು

ನಗರದ ಶಿರೂರು ರೈಲ್ವೆ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ, ತಾಲೂಕಿನ ಗುಳಬಾಳ ತಾಂಡಾದ ಹೆಸ್ಕಾಂ ಲೈನ್‌ಮೆನ್‌ ಆಗಿ ಕೆಲಸ ಮಾಡುತ್ತಿದ್ದ ಪರಶುರಾಮ(27) ಆತ್ಮಹತ್ಯೆ ಮಾಡಿಕೊಂಡವರು.

ಬ್ಲೂವ್ಹೇಲ್ ಆತ್ಮಹತ್ಯೆ ಕೂಪಕ್ಕೆ ಕಲಬುರಗಿಯ ಬಾಲಕ ಬಲಿ ಬ್ಲೂವ್ಹೇಲ್ ಆತ್ಮಹತ್ಯೆ ಕೂಪಕ್ಕೆ ಕಲಬುರಗಿಯ ಬಾಲಕ ಬಲಿ

ಪರಶುರಾಮ ಬಾಗಲಕೋಟೆಯಿಂದ ತನ್ನ ತಂದೆಯ ಜತೆಗೆ ಬೈಕ್ ಮೇಲೆ ಹರಟಿದ್ದ ಶಿರೂರು ರೈಲ್ವೆ ಗೇಟ್ ಬಳಿ ರೈಲು ಆಗಮಿಸುವ ಹಿನ್ನೆಲೆಯಲ್ಲಿ ಗೇಟ್ ಅಳವಡಿಸಲಾಗಿತ್ತು. ರೈಲು ಬರುತ್ತಿದ್ದಂತೆ ಬೈಕ್ ಹಿಂಬದಿ ಕುಳಿತಿದ್ದ ಪರಶುರಾಮ ಇಳಿದು, ಓಡುತ್ತಾ ರೈಲ್ವೆ ಹಳಿಯ ಮೇಲೆ ಮಲಗಿಕೊಂಡಿದ್ದಾನೆ.

Young man made suicide infront of his father

ತಂದೆ ಹಿಡಿಯಲು ಓಡಿದರೂ ಕೈಗೆ ಸಿಗಲಿಲ್ಲ. ರೈಲು ಯುವಕನ ಕುತ್ತಿಗೆ ಮೇಲೆ ಹಾಯ್ದು, ದೇಹ ಮತ್ತು ಕೊತ್ತಿಗೆ ತುಂಡಾಗಿದೆ ಆದರೆ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಪೊಲೀಸರು ತನಿಖೆ ಆರಂಭಿಸಿದ್ದಾರೆ.

English summary
Young man from Bagalkot get suicide in front of father.. Police are searching for the reason behind this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X