Breaking: ಬಳ್ಳಾರಿ ಬಳಿ ಕಾಲುವೆಗೆ ಬಿದ್ದ ಕೂಲಿ ಕಾರ್ಮಿಕರು ಸಾಗುತ್ತಿದ್ದ ಆಟೋ, 3 ಸಾವು
ಬಳ್ಳಾರಿ, ಸೆಪ್ಟೆಂಬರ್ 14:ಕೃಷಿ ಕಾರ್ಮಿಕ ಕರೆದೊಯುತ್ತಿದ್ದ ಆಟೋ HLC ಕಾಲುವಗೆ ಬಿದ್ದು, ಮೂವರು ಸಾವನ್ನಪ್ಪಿದ್ದು, ಮೂವರು ಕಾಣೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಒಟ್ಟು ಚಾಲಕ ಸೇರಿ ಒಟ್ಟು 11 ಮಂದಿ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದರು. ಇದರಲ್ಲಿ ಒಟ್ಟು 5 ಜೀವ ಉಳಿಸಿಕೊಂಡಿದ್ದಾರೆ.
ಬುಧವಾರ ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದಿಂದ ಕೃಷ್ಣಾನಗರಕ್ಕೆ ಆಟೋದಲ್ಲಿ ಕೃಷಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಆಟೋ ಕಾಲುವೆಯಲ್ಲಿ ಪಲ್ಟಿಯಾಗಿದೆ. ಆಟೋದ ಮುಂದಿನ ಚಕ್ರ ಕಲ್ಲಿನ ಮೇಲೆ ಹತ್ತಿದ್ದರಿಂದ ಆಟೋ ಕಾಲುವಿಗೆ ಬಿದ್ದಿದೆ.

ಚಾಲಕ ಭೀಮಾ ಮತ್ತು ಬಾಲಕ ಮಹೇಶ ಆಟೋ ಬಿದ್ದಾಕ್ಷಣ ಹೊರಗಡೆ ಜಿಗಿದ್ದಿದ್ದಾರೆ. ಕೂಗಾಟ ಕೇಳಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಸ್ಥಳಕ್ಕೆ ದಾವಿಸಿ ದಮ್ಮೂರು ಎರ್ರೆಮ್ಮ, ಹೇಮಾವತಿ, ಶಿಲ್ಪ ಎಂಬುವವರನ್ನು ರಕ್ಷಿಸಿದ್ದಾರೆ. ದುರ್ಗಮ್ಮ, ನಿಂಗಮ್ಮ ಪುಷ್ಪವತಿ ಎಂಬುವವರು ಸಾವನಪ್ಪಿದ್ದರೆ, ಆಟೋದಲ್ಲಿದ್ದ ಕುಡತಿನಿ ಲಕ್ಷ್ಮಿ, ಹುಲಿಗೆಮ್ಮ, ನಾಗರತ್ನಮ್ಮ ಎಂಬ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಹುಡುಕಾಟ ನಡೆಸಲಾಗುತ್ತಿದೆ.
ಸ್ಥಳಕ್ಕೆ ಎಡಿಸಿ ಮಂಜುನಾಥ್, ಎಸಿ ಡಾ.ಆಕಾಶ ಶಂಕರ್, ಎಸ್ಪಿ ಸೈದುಲಾ ಅಡಾವತ್, ಡಿವೈಎಸ್ಪಿ ಶೇಖರಪ್ಪ, ಸತ್ಯನಾರಾಯಣ ರಾವ್, ಇನ್ಸ್ ಪೆಕ್ಟರ್ ನಿರಂಜನ್, ನಾಗರಾಜ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಕಾಣೆಯಾದವರ ಶೋಧ ಕಾರ್ಯ ನಡೆಸುತ್ತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications