ಹೊಸಪೇಟೆಯ ಸಭೆಯಲ್ಲಿ ಮಹಾದಾಯಿ ಬಗ್ಗೆ ಮಾತೇ ಆಡದ ರಾಹುಲ್ ಗಾಂಧಿ
ಬಳ್ಳಾರಿ, ಫೆಬ್ರವರಿ 10 : "ಕಳೆದ ವಾರ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಹಾದಾಯಿ ಬಗ್ಗೆ ಮಾತನಾಡಲಿಲ್ಲ" ಎಂದು ಹೊಸಪೇಟೆಯ ಜನಾಶೀರ್ವಾದ ಸಭೆಯಲ್ಲಿ ಶನಿವಾರ ಟೀಕೆ ಮಾಡಿದರು ಮುಖ್ಯಮಂತ್ರಿ ಸಿದ್ದರಾಮಯ್ಯ. ಆದರೆ ಅವರದೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಮಹಾದಾಯಿ ಬಗ್ಗೆ ಏನೇನೂ ಪ್ರಸ್ತಾವ ಮಾಡಲಿಲ್ಲ.
ಇದೇ ವಿಚಾರವಾಗಿ ಫೆಬ್ರವರಿ ನಾಲ್ಕರಿಂದ ಈಚೆಗೆ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಟೀಕಿಸಲಾಗುತ್ತಿತ್ತು. ಗೋವಾದಲ್ಲಿ ಇತರ ಪಕ್ಷಗಳ ಬೆಂಬಲದ ಜತೆಗೆ ಬಿಜೆಪಿ ಸರಕಾರ ರಚಿಸಿದೆ. ಕರ್ನಾಟಕದ ಪರವಾಗಿ ಮಹಾದಾಯಿ ವಿಚಾರವನ್ನು ಮೋದಿ ಪ್ರಸ್ತಾಪಿಸಿದರೆ ಅಲ್ಲಿನ ಸರಕಾರಕ್ಕೆ ಹೊಡೆತ ಎಂದು ಆರೋಪಿಸಲಾಗುತ್ತಿತ್ತು.

ಆದರೆ, ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ಜನಾಶೀರ್ವಾದ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಮಹಾದಾಯಿ ಬಗ್ಗೆ ಏನೇನೂ ಪ್ರಸ್ತಾಪ ಮಾಡದೆ ಭಾಷಣ ಮುಗಿಸಿರುವುದರಿಂದ ಎರಡೂ ರಾಷ್ಟ್ರೀಯ ಪಕ್ಷಗಳು ಸಹ ಒಂದೇ ರೀತಿಯ ರಾಜಕಾರಣ ಮಾಡುತ್ತಿವೆಯೇ ಎಂಬ ಅನುಮಾನ ಮೂಡುವಂತಿದೆ. ರಾಹುಲ್ ಗಾಂಧಿ ಅವರದು ರಾಜ್ಯದಲ್ಲಿ ಇನ್ನೂ ಸಭೆಗಳಿರುವುದರಿಂದ ಅಲ್ಲಾದರೂ ಪ್ರಸ್ತಾವ ಮಾಡಬಹುದೇನೋ? ಕಾದು ನೋಡಬೇಕಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications