ರೇವತಿ ನಕ್ಷತ್ರ ಮೀನ ರಾಶಿಯಲ್ಲಿ ಜ್ಯೋತಿಷ್ಯ ಉಪನ್ಯಾಸ
ಬಳ್ಳಾರಿ, ಡಿಸೆಂಬರ್ 12 : ಮನ್ಮಥನಾಮ ಸಂವತ್ಸರ, ಮಾರ್ಗಶಿರ ಮಾಸ, ಡಿಸೆಂಬರ್ 20 ಶುದ್ಧ ದಶಮಿಯ ಭಾನುವಾರದಂದು, ರೇವತಿ ನಕ್ಷತ್ರ ಮೀನ ರಾಶಿಯಲ್ಲಿ ಸಂಜೆ 4 ಗಂಟೆಗೆ ಪ್ರಪ್ರಥಮ ಜ್ಯೋತಿಷ್ಯ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜ್ಯೋತಿಷ್ಯ ಕಾರ್ಯಕ್ರಮಗಳು ಜನರಲ್ಲಿ ಮೌಢ್ಯ ಬಿತ್ತುತ್ತಿದ್ದು, ದೂರದರ್ಶನದ ವಿವಿಧ ಚಾನಲ್ಲುಗಳಲ್ಲಿ ಪ್ರತಿದಿನ ಪ್ರಸಾರವಾಗುವ ಜ್ಯೋತಿಷ್ಯ ಕಾರ್ಯಕ್ರಮಗಳ ಮೇಲೆ ನಿರ್ಬಂಧ ಹೇರಬೇಕೆಂಬ ಚರ್ಚೆ ಆರಂಭವಾಗಿರುವುದರಿಂದ, ಜನರಲ್ಲಿ ಜ್ಯೋತಿಷ್ಯದ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮಕ್ಕೆ ಹಮ್ಮಿಕೊಳ್ಳಲಾಗುತ್ತಿದೆ.
ಬಳ್ಳಾರಿಯ ಶ್ರೀ ಅನುರಾಧ ಆಸ್ಟ್ರೋ ರಿಸರ್ಚ್ ಫೌಂಡೇಷನ್ ನಗರದ ರಾಘವ ಕಲಾ ಮಂದಿರದಲ್ಲಿ ಡಿಸೆಂಬರ್ 20ರ ಭಾನುವಾರ ಸಂಜೆ 4 ಗಂಟೆಗೆ ಏರ್ಪಡಿಸಲಾಗಿರುವ ಉಪನ್ಯಾಸವನ್ನು ನಿವೃತ್ತ ನ್ಯಾಯಾಧೀಶ ಕೆ. ಶ್ರೀಧರರಾವ್ ಮತ್ತು ಜಿಲ್ಲಾಧಿಕಾರಿ ಸಮೀರ್ ಶುಕ್ಲ ಅವರು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. [ಕಣ್ಣು ಕಾಣದ ಅಜ್ಜಿ ಹೇಳಿದ ಭವಿಷ್ಯ ಸುಳ್ಳಾಗಿದ್ದೇ ಇಲ್ಲ]
ಜ್ಯೋತಿಷ್ಯರತ್ನ, ದೈವಜ್ಞರತ್ನ ಡಾ. ರಾಧಾಕೃಷ್ಣಸ್ವಾಮಿ ಮತ್ತು ವಿಮ್ಸ್ ನ ಪ್ರಾಂಶುಪಾಲ ಡಾ. ವಿದ್ಯಾಧರ ಕಿನ್ಹಾಳ್ ಅವರು ಮುಖ್ಯ ಅತಿಥಿಗಳಾಗಿದ್ದು, ಸಂಸ್ಥೆಯ ಡಾ. ವೆಂಕಟರಮಣ ಪದ್ಮನಾಭಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಂಗಳೂರಿನ ಡಾ. ಪ್ರಭಾಕರ ಕಶ್ಯಪ್ ಅವರು 'ಜ್ಯೋತಿಷ್ಯ ಮೂಢನಂಬಿಕೆ ಅಲ್ಲ, ವಿಜ್ಞಾನ' ವಿಷಯ ಕುರಿತು, ಹೈದರಾಬಾದ್ನ ಡಾ. ಎನ್.ವಿ.ಆರ್.ಎ. ರಾಜ ಅವರು 'ಜ್ಯೋತಿಷ್ಯದ ಮಹತ್ವ ಮತ್ತು ಉಪಯೋಗ' ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ. [ಜ್ಯೋತಿಷ್ಯ ಕಾರ್ಯಕ್ರಮ ನಿರ್ಬಂಧ : ಜಯಚಂದ್ರ ಹೇಳುವುದೇನು?]
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9449136586, 9449842321, 8197033585, 9886759470, 9886522158, 9611774708 ಮತ್ತು 9036312666ಗೆ ಸಂಪರ್ಕಿಸಬಹುದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ













Click it and Unblock the Notifications