ಬಳ್ಳಾರಿಗೆ ಬಂದ ಅನಿಲ್ ಲಾಡ್ ಗೆ ಮಹಿಳೆಯರಿಂದ ಬೈಗುಳದ ಸ್ವಾಗತ
ಬಳ್ಳಾರಿ, ಏಪ್ರಿಲ್ 18 : ಬಳ್ಳಾರಿ ನಗರ ಕ್ಷೇತ್ರದ ಹಾಲಿ ಶಾಸಕ ಅನಿಲ್ ಎಚ್. ಲಾಡ್ ಗೆ ಅವರು ಭಾರೀ ಮೆರವಣಿಗೆಯಲ್ಲಿ ಬಳ್ಳಾರಿ ನಗರ ಪ್ರವೇಶ ಮಾಡಿ, ರಸ್ತೆ ಸಂಚಾರಕ್ಕೆ ಅಡ್ಡಿ ಉಂಟು ಮಾಡಿ ಮಹಿಳೆಯರಿಂದ ಸೋಮವಾರ ಬೆಳಗ್ಗೆ ತೀವ್ರ ತರಾಟೆಗೆ ಒಳಗಾಗಿದ್ದಾರೆ.
ಅನಿಲ್ ಲಾಡ್ ಅವರಿಗೆ ಹಿಗ್ಗಾ ಮುಗ್ಗಾ ಬೈಯ್ಯುತ್ತ, ಶಾಸಕರಾಗಿ ಐದು ವರ್ಷ ಪೂರೈಸಿದ್ದೀರಿ, ಕುಡಿಯಲು ಸರಿಯಾಗಿ ನೀರು ಪೂರೈಸಿಲ್ಲ. ನಮ್ಮ ಸಂಕಷ್ಟ ಕೋಳೋರ್ಯಾರು ಅಂತಾ ಲಾಡ್ ಗೆ ಓತೋಪ್ರೇತವಾಗಿ ಹೀಯಾಳಿಸಿದರು.
ಮಹಿಳೆಯರನ್ನು ಸಮಾಧಾನಪಡಿಸಿ ತಮ್ಮ ರೋಡ್ಶೋ ಅನ್ನು ಮುಂದುವರೆಸಿಕೊಂಡು, ಮುಗುಳ್ನುತ್ತ – ಕೈಮುಗಿಯುತ್ತ ಮುಂದಕ್ಕೆ ಹೋದ ಅನಿಲ್ ಲಾಡ್, 'ಈ ಬಾರಿಯೂ ಸ್ಪರ್ಧಿಸಿ, ಗೆಲುವು ಸಾಧಿಸುತ್ತೇನೆ. ನಿಮ್ಮ ಆಶೀರ್ವಾದ ಇರಲಿ' ಎನ್ನುತ್ತಾ ಹೋದರು.

ಅನಿಲ್ ಎಚ್. ಲಾಡ್ ಕಾಂಗ್ರೆಸ್ನ ಬಿ ಫಾರಂ ಅನ್ನು ಮಂಗಳವಾರ ಬೆಂಗಳೂರಿನಲ್ಲಿ ಪಡೆದು, ಬುಧವಾರ ನಗರಕ್ಕೆ ಆಗಮಿಸಿದ್ದಾರೆ. ಗುರುವಾರ ನಾಮಪತ್ರ ಸಲ್ಲಿಸುವ ಚಿಂತೆನ ನಡೆಸಿದ್ದಾರೆ. ಬಿ. ಫಾರಂ ಹಿಡಿದುಕೊಂಡು ಬಂದಾಗಲೇ ಅವರಿಗೆ ನಗರದಲ್ಲಿ ಮಹಿಳೆಯರಿಂದ ಮಂಗಳಾರತಿ ಆಗಿದ್ದು, ಎದುರಾಳಿ ಬಿಜೆಪಿ ಅಭ್ಯರ್ಥಿಗೆ ಒಂದು ರೀತಿಯಿಂದ ಬಲ ಬಂದಂತೆ ಆಗಿದೆ.
More From
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications