ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೆಹಲಿಗೆ ಹೋಗಿ ಬಂದವರಿಗೆ ಗಡುವು ನೀಡಿದ ಬಳ್ಳಾರಿ ಎಸ್ಪಿ ಬಾಬಾ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಏಪ್ರಿಲ್ 07: ಪ್ರತಿಯೊಬ್ಬರ ಜೀವವೂ ನಮಗೆ ಮಹತ್ವ. ಇದಕ್ಕಾಗಿ ದೆಹಲಿಯ ನಿಜಾಮುದ್ದೀನ್ ಮಾರ್ಕಸ್ಸ್ ನಲ್ಲಿ ಪಾಲ್ಗೊಂಡಿದ್ದ ಬಳ್ಳಾರಿ ಜಿಲ್ಲೆಯವರು ಸ್ವಯಂ ಪ್ರೇರಣೆಯಿಂದ ಕೊರೊನಾ ಪರೀಕ್ಷೆಗೆ ಮುಂದಾಗಬೇಕು ಎಂದು ಎಸ್ಪಿ ಸಿ.ಕೆ.ಬಾಬಾ ಎಚ್ಚರಿಕೆ ನೀಡಿದ್ದಾರೆ.

Recommended Video

ಇನ್ನೂ ಅಬ್ಬರಿಸಲಿದೆ ಕೊರೊನಾ!!ಕೋಡಿ ಶ್ರೀಗಳು ಕೊರೊನಾ ಬಗ್ಗೆ ನುಡಿದ ಭವಿಷ್ಯ ಇಲ್ಲಿದೆ

ಈ ಕುರಿತು ಪ್ರಕಟಣೆ ನೀಡಿರುವ ಅವರು, "ಪ್ರಾಣಕ್ಕೆ ಯಾವ ಧರ್ಮದ ಭೇದ ಭಾವವಿಲ್ಲ, ಪ್ರತಿಯೊಬ್ಬರ ಆರೋಗ್ಯ ಮತ್ತು ಜೀವ ರಕ್ಷಣೆ, ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಹೊಣೆ. ಹೀಗಾಗಿ ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ತಿಳಿಸಿದ್ದಾರೆ.

Ballary SP Baba Warned Whom Returned From Dehli To Take Treatment

 ಬಳ್ಳಾರಿ; ಕೊರೊನಾ ಸೋಂಕು ಪರೀಕ್ಷೆಗಾಗಿ ಇನ್ನು ಕಾಯಬೇಕಿಲ್ಲ ಬಳ್ಳಾರಿ; ಕೊರೊನಾ ಸೋಂಕು ಪರೀಕ್ಷೆಗಾಗಿ ಇನ್ನು ಕಾಯಬೇಕಿಲ್ಲ

ಒಂದು ವೇಳೆ ಕೊರೊನಾ ಪರೀಕ್ಷೆ ಮಾಡಿಸಲು ನಿರ್ಲಕ್ಷ್ಯವಹಿಸಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದೂ ಎಚ್ಚರಿಸಿದ್ದಾರೆ. ಇಂದು ಸಂಜೆ ಏಳು ಗಂಟೆವರೆಗೆ ಗಡುವು ನೀಡಿದ್ದು, ಒಂದು ವೇಳೆ ಏಳು ಗಂಟೆ ನಂತರ ಬರದೇ ಇದ್ದರೆ ಕಾನೂನು ಕ್ರಮಕ್ಕೆ ಸಿದ್ಧರಾಗಿ ಎಂದಿದ್ದಾರೆ.

English summary
Ballary SP Baba Warned ballary people whom returned from Dehli to test themselves and take treatment
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X