ಬಲಿಗಾಗಿ ಬಾಯಿ ತೆರೆದಿವೆ ಕೊಳವೆ ಬಾವಿಗಳು: ಕ್ರಮಕ್ಕೆ ಗ್ರಾಮಸ್ಥರ ಆಗ್ರಹ
ಬಳ್ಳಾರಿ, ಜನವರಿ 18: ರಾಜ್ಯ ಸಕಾ೯ರವನ್ನು ನಿದ್ದೆಗೆಡಿಸಿದ್ದ ತೆರೆದ ಕೊಳವೆಬಾವಿಯಲ್ಲಿ ಮಗು ಬಿದ್ದಂತಹ ಅವಘಡಗಳು ಮತ್ತೆ ಮರುಕಳಿಸುವ ಎಲ್ಲಾ ಲಕ್ಷಣಗಳು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಮಾಕನಡಕು ಗ್ರಾಮಪಂಚಾಯ್ತಿ ವ್ಯಾಪ್ತಿಯ ಕುರಿಹಟ್ಟಿ ಗ್ರಾಮದಲ್ಲಿ ನಿಮಾ೯ಣವಾಗಿದೆ.
ಕುರಿಹಟ್ಟಿ ಗ್ರಾಮದಲ್ಲಿ ಬೇಕಾಬಿಟ್ಟಿಯಾಗಿ ಬೋರ್ ವೆಲ್ ಗಳನ್ನು ಕೊರೆಸಲಾಗಿದ್ದು, ಅವುಗಳಲ್ಲಿ ಹತ್ತಾರು ಬೋರ್ ವೆಲ್ ಗಳು ಅನುಪಯುಕ್ತ ಕೊಳವೆ ಬಾವಿಗಳಾಗಿ ನಿಮಾ೯ಣವಾಗಿವೆ. ಅವುಗಳನ್ನು ಸುರಕ್ಷಿತವಾಗಿ ಮುಚ್ಚದೇ ಹಾಗೇ ಬಿಡಲಾಗಿದೆ.
ಜವಾಬ್ದಾರಿ ನಿವ೯ಹಿಸಬೇಕಾಗಿರುವ ಸ್ಥಳೀಯ ಆಡಳಿತದ ನಿಲ೯ಕ್ಷ್ಯದಿಂದಾಗಿ ಅವು ಬಲಿಗಾಗಿ ಬಾಯಿತೆರೆದು ಕುಳಿತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಕೊಳವೆ ಬಾವಿ ಪ್ರಕರಣ ವಿವಿದೆಡೆ ಜರುಗಿದ ಮೇಲೆ ಸಕಾ೯ರ ಹಾಗೂ ನ್ಯಾಯಾಲಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ತೆರೆದ ಕೊಳವೆಬಾವಿಗಳನ್ನು ಮುಚ್ಚಲು ಸ್ಥಳೀಯ ಆಡಳಿತಕ್ಕೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿ ಸೂಕ್ತ ಕ್ರಮಕ್ಕಾಗಿ ಸೂಚಿಸಲಾಗಿದೆ.

ಆದರೆ ಇಲ್ಲಿಯ ಸ್ಥಳೀಯ ಆಡಳಿತ, ಮೇಲಾಧಿಕಾರಿಗಳ ಆದೇಶಕ್ಕೆ ಬಿಡಿಗಾಸಿನ ಕಿಮ್ಮತ್ತು ನೀಡಿಲ್ಲ. ಹತ್ತಾರು ಕೊಳವೆ ಬಾವಿಗಳು ಬಾಯಿತೆರೆದು ಕುಳಿತಿವೆ. ಗ್ರಾಮದ ಸಕಾ೯ರಿ ಶಾಲಾ ಆವರಣಕ್ಕೆ ಹೊಂದಿಕೊಂಡಂತೆ ಇರುವ ಅನುಪಯುಕ್ತ ತೆರೆದ ಕೊಳವೆ ಬಾವಿಯೊಂದು ಬಾಯ್ತೆರೆದಿದೆ.

ಅದು ಶಾಲಾ ಮಕ್ಕಳನ್ನು ಯಾವ ಸಂದಭ೯ದಲ್ಲಿ ಬಲಿತೆಗೆದುಕೊಳ್ಳುತದೆಯೋ ಎಂಬ ಭಯದ ವಾತಾವರಣ ನಿಮಾ೯ಣವಾಗಿದೆ ಎಂದು ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ತೆರೆದ ಅನುಪಯುಕ್ತ ಕೊಳವೆ ಬಾವಿಗಳನ್ನು ಮುಚ್ಚಿಸುವ ಕ್ರಮಗಳನ್ನು ಜರುಗಿಸದೇ ಇರುವ ಸ್ಥಳೀಯ ಆಡಳಿತಾಧಿಕಾರಿ ನಿಲ೯ಕ್ಷ್ಯದ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications