ಸಂಡೂರಿನಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಈ ತುಕರಾಂ
ಬಳ್ಳಾರಿ : ಮೇ.15 : ಸಂಡೂರು ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ ತುಕಾರಾಂ ಸತತ ಮೂರನೇ ಬಾರಿ ಗೆಲ್ಲುವುದರ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.
14,054 ಮತಗಳ ಅಂತರದಿಂದ ಅವರು ಜಯಭೇರಿ ಗಳಿಸಿದ್ದಾರೆ.
ಒಟ್ಟು 77,951 ಮತಗಳನ್ನು ಪಡೆದಿರುವ ಅವರು ಬಿಜೆಪಿ ಅಭ್ಯರ್ಥಿ ಮದ್ಯ ಮಾರಾಟದ ಉದ್ಯಮಿ ಡಿ.ರಾಘವೇಂದ್ರ ಅವರನ್ನು ಮಣಿಸಿದ್ದಾರೆ. ಡಿ.ರಾಘವೇಂದ್ರ 63,897 ಮತ ಪಡೆದಿದ್ದು, ಜೆಡಿಎಸ್ ನ ವಸಂತ ಕುಮಾರ್ 4,329 ಮತಗಳನ್ನು ಪಡೆದಿದ್ದಾರೆ.
ಲಾಡ್ ಮತ್ತು ಘೋರ್ಪಡೆ ಮನೆತನದ ರಾಜಕೀಯ ಒಳಪಟ್ಟುಗಳನ್ನು ಅತೀ ಹತ್ತಿರದಿಂದ ಕಂಡಿರುವ ಇ. ತುಕಾರಾಂ ಈ ಎರಡು ಕುಟುಂಬಗಳ ಬೆಂಬಲದಿಂದಲೇ ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಇದೀಗ ಮೂರನೇ ಬಾರಿ ಗೆಲುವು ಸಾಧಿಸಿರುವುದು ಅವರ ಕಾರ್ಯಕರ್ತರಲ್ಲಿ ಸಂತಸ ಮೂಡಿದೆ.

ಕಾಂಗ್ರೆಸ್ ನ ಇ. ತುಕಾರಾಂ ಅವರಿಗೆ ಬಿಜೆಪಿ - ಜೆಡಿಎಸ್ ಅಭ್ಯರ್ಥಿಗಳು ಪ್ರಬಲವಾದ ಪೈಪೋಟಿ ನೀಡಲಾರರು ಎನ್ನುವುದು ಮತದಾರರ ಲೆಕ್ಕಾಚಾರವಾಗಿತ್ತು. ಇದೀಗ ಅದು ನಿಜವಾಗಿದೆ.
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications