ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸದನಕ್ಕೆ ಶಾಸಕ ಬಿ.ಎಸ್. ಆನಂದಸಿಂಗ್ ಮಧ್ಯಾಹ್ನ ಹಾಜರು

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

Recommended Video

ಯಾರ್ ಹೇಳಿದ್ದು ಆನಂದ್ ಸಿಂಗ್ ನಾಪತ್ತೆ ಆಗಿದ್ದರೆ ಅಂತ | Oneindia Kannada

ಬಳ್ಳಾರಿ, ಮೇ. 19 : ವಿಜಯನಗರ ಕಾಂಗ್ರೆಸ್ ಶಾಸಕ ಬಿ.ಎಸ್. ಆನಂದಸಿಂಗ್ ಅವರಿಗಾಗಿ ವಿಧಾನಸೌಧವೇ ಕಾತುರದಿಂದ ನೋಡುತ್ತಿದೆ. ಬಿ.ಎಸ್. ಆನಂದಸಿಂಗ್ ಅವರು ಸದನಕ್ಕೆ ಹಾಜರಾಗಿ, ಪ್ರಮಾಣವಚನ ಸ್ವೀಕಾರ ಮಾಡುವ ಕುರಿತು ಅನೇಕರಲ್ಲಿ ವಿಭಿನ್ನವಾದ ಅಭಿಪ್ರಾಯಗಳಿವೆ.

ಹೊಸಪೇಟೆಯಲ್ಲಿ ಶುಕ್ರವಾರ ಅಧ್ಯಕ್ಷ ಬಿ.ವಿ. ಶಿವಯೋಗಿ ನೇತೃತ್ವದಲ್ಲಿ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿ, ಸ್ಥಳೀಯ ಪೊಲೀಸರಿಗೆ ದೂರು ನೀಡಿ, ನೂತನ ಶಾಸಕ ಬಿ.ಎಸ್. ಆನಂದಸಿಂಗ್ ಅವರು ಕಾಣೆಯಾಗಿದ್ದಾರೆ. ಹುಡುಕಿಕೊಡಿ ಎಂದು ಕೋರಿದ್ದರು.

ಕರ್ನಾಟಕ ವಿಶ್ವಾಸಮತ LIVE: ವಿಧಾನಸೌಧದ ಮೇಲೆ ಎಲ್ಲರ ಕಣ್ಣುಕರ್ನಾಟಕ ವಿಶ್ವಾಸಮತ LIVE: ವಿಧಾನಸೌಧದ ಮೇಲೆ ಎಲ್ಲರ ಕಣ್ಣು

ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಘಟಕ ಪೊಲೀಸರಿಗೆ ದೂರು ನೀಡಿ, ಪ್ರತಿಭಟನೆ ನಡೆಸಿದೆ. ಆದರೆ ಇದೆಲ್ಲದರ ನಡುವೆ ಕಾಂಗ್ರೆಸ್ ಮತ್ತು ಬಿ.ಎಸ್. ಆನಂದಸಿಂಗ್ ಅವರ ಆಪ್ತರು ಹಾಗೂ ಕುಟುಂಬದ ಮೂಲಗಳ ಪ್ರಕಾರ ಶಾಸಕರು ಮಧ್ಯಾಹ್ನದ ವೇಳೆಗೆ ಸದನಕ್ಕೆ ಹಾಜರಾಗಲಿದ್ದಾರಂತೆ!

Congress MLA BS Anand Singh will come to session afternoon

ಆನಂದ್ ಸಿಂಗ್ ಅವರು ನಾಪತ್ತೆಯಾಗಿದ್ದಾರೆ. ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಿದ್ದ ಆನಂದ್ ಸಿಂಗ್ ಬಿಜೆಪಿಗೆ ವಿಶ್ವಾಸಮತದಲ್ಲಿ ಬೆಂಬಲ ನೀಡುತ್ತಾರೆ ಎಂದು ಸುದ್ದಿ ಹಬ್ಬಿತ್ತು.

English summary
Karnataka Election Results 2018:Congress sources said Vijayanagar, Congress MLA BS Anand Singh will come to session afternoon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X