ಲೋಕಸಭಾ ಉಪಚುನಾವಣೆ: ಬಳ್ಳಾರಿ, ಶಿವಮೊಗ್ಗದಲ್ಲಿ ಮಾತ್ರ ಕಾಂಗ್ರೆಸ್ ಸ್ಪರ್ಧೆ?
ಬಳ್ಳಾರಿ, ಅಕ್ಟೋಬರ್. 08: ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮಹತ್ವದ ಚುನಾವಣೆ ಆಗಿರುವ ಮೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಿದೆ. ಅಷ್ಟೇ ಅಲ್ಲ, ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ಮಾತ್ರ ಕಾಂಗ್ರೆಸ್ ಸ್ಪರ್ಧಿಸಲಿದ್ದು, ಮಂಡ್ಯವನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಸಾಧ್ಯತೆಗಳೇ ಹೆಚ್ಚಿವೆ.
ಕಾಂಗ್ರೆಸ್ ಮೂಲಗಳ ಪ್ರಕಾರ ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ಅಕ್ಟೋಬರ್ 09ರ ಮಂಗಳವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯಾ ಕ್ಷೇತ್ರವಾರು ಪ್ರತ್ಯೇಕ ಸಭೆಗಳನ್ನು ಏರ್ಪಡಿಸಿದೆ.
ಸಭೆಯಲ್ಲಿ ಮುಖಂಡರು, ಹಾಲಿ ಮತ್ತು ಮಾಜಿ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು ಸೇರಿ ವಿವಿಧ ಹಂತದ ನೇತಾರರನ್ನು ಆಹ್ವಾನಿಸಿದೆ.

ಶಿವಮೊಗ್ಗ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಬಿ.ಎಸ್. ರಾಘವೇಂದ್ರ ಅವರ ಸ್ಪರ್ಧೆ ಬಹುತೇಕ ಅಂತಿಮಗೊಂಡಿರುವ ಹಿನ್ನಲೆಯಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಆದರೆ, ಶಿವಮೊಗ್ಗ ಬಿಜೆಪಿಗೆ, ಮಂಡ್ಯ ಜೆಡಿಎಸ್ ಗೆ ಬಿಟ್ಟುಕೊಟ್ಟಲ್ಲಿ ಬಳ್ಳಾರಿ ಮಾತ್ರ ಕಾಂಗ್ರೆಸ್ ಸ್ಪರ್ಧೆಗೆ ಸಿದ್ಧವಾಗಬೇಕಿದೆ.
ಶಿವಮೊಗ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಹಿಡಿತ ಬಿಗಿಯಾಗಿ ಇರುವ ಹಿನ್ನಲೆಯಲ್ಲಿ ಬಳ್ಳಾರಿ ಕ್ಷೇತ್ರವನ್ನು ಪುನಃ ಪಕ್ಷ ಗಳಿಸಲು ಸಿಕ್ಕಿರುವ ಅಲ್ಪಾವಧಿಯ ಈ ಅವಕಾಶವನ್ನು ಕಾಂಗ್ರೆಸ್ ಸದುಪಯೋಗ ಮಾಡಿಕೊಳ್ಳಬೇಕಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಳ್ಳಾರಿ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯೇ ಗೆಲುವನ್ನು ಬರೆಯಲಿದೆ ಎಂದೇ ವಿಶ್ಲೇಷಿಸಲಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications