ಕೊರೊನಾ ಕಮ್ಮಿಯಾಗಲು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ ಫಟಾಫಟ್ ಸೂತ್ರ
ಬಳ್ಳಾರಿ, ಏಪ್ರಿಲ್ 18: ಮಹಾಮಾರಿ ಕೊರೊನಾ ಕಮ್ಮಿಯಾಗಲು ಆರೋಗ್ಯ ಸಚಿವ ಬಿ.ಶ್ರೀರಾಮುಲು, ಫಟಾಫಟ್ ಸೂತ್ರವೊಂದನ್ನು ಜನರ ಮುಂದಿಟ್ಟಿದ್ದಾರೆ.
ನಗರದಲ್ಲಿ ಆಹಾರ ಕಿಟ್ ಅನ್ನು ವಿತರಿಸಿ ಮಾತನಾಡುತ್ತಿದ್ದ ಶ್ರೀರಾಮುಲು, 'ಕೊರೊನಾ ಸೋಂಕಿನಿಂದ ಗುಣಮುಖರಾಗಲು ಸುಲಭ ದಾರಿಯೊಂದಿದೆ. ಬಿಸಿನೀರಿಗೆ ಉಪ್ಪು, ಅರಸಿಣವನ್ನು ಹಾಕಿ, ಅದರಿಂದ ಬಾಯಿಯನ್ನು ಮುಕ್ಕಳಿಸಿಕೊಳ್ಳಿ" ಎಂದು ಹೇಳಿದ್ದಾರೆ.
"ನಾನೇನೂ ವೈದ್ಯನಲ್ಲ. ಚೀನಾದಲ್ಲಿ ಈ ರೀತಿ ಮಾಡಿರುವ ಬಗ್ಗೆ ಲೇಖನವೊಂದನ್ನು ಓದಿದ್ದೆ. ಕೊರೊನಾದ ಈ ಸಮಯದಲ್ಲಿ ಎಲ್ಲರೂ, ಬಿಸಿನೀರು ಬಳಸಿಕೊಳ್ಳುವುದು ಸೂಕ್ತ" ಎಂದು ಆರೋಗ್ಯ ಸಚಿವ ಶ್ರೀರಾಮುಲು ಅಭಿಪ್ರಾಯ ಪಟ್ಟಿದ್ದಾರೆ.

ಇದಕ್ಕೂ ಮೊದಲು ಹಾವೇರಿಯಲ್ಲಿ ಜಿಲ್ಲಾಧಿಕಾರಿಗಳ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದ ಶ್ರೀರಾಮುಲು, ಅಧಿಕಾರಿಗಳಿಂದ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು. ಹಾವೇರಿ ಜಿಲ್ಲೆ ರಾಜ್ಯದ ಗ್ರೀನ್ ಝೋನ್ ನಲ್ಲಿರುವ ಜಿಲ್ಲೆಗಳಲ್ಲೊಂದು.
"ರಾಜ್ಯದಲ್ಲಿ ಯಾರು ಕೂಡಾ ಹಸಿವಿನಿಂದ ಬಳಲಬಾರದು. ಶ್ರೀಮಂತರು, ಬಡವರಿಗೆ, ನಿರ್ಗತಿಕರಿಗೆ ಮತ್ತು ಕೂಲಿಕಾರ್ಮಿಕರಿಗೆ ಸಹಾಯವಾಗುವಂತೆ ದಾನಮಾಡಿ" ಎಂದು ಶ್ರೀರಾಮುಲು ಕರೆನೀಡಿದರು.
"ಬಿಸಿಲಿನ ತಾಪ ಹೆಚ್ಚು ಇರುವ ಕಡೆ, ಕೊರೊನಾ ಸೋಂಕು ತಗುಲಿದರೂ, ಬಹುಬೇಗ ಇದರಿಂದ ಗುಣಮುಖರಾಗಬಹುದು" ಎಂದು ಶ್ರೀರಾಮುಲು ಹೇಳಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications