ಆರೋಗ್ಯ ಇಲಾಖೆ ಸಿಬ್ಬಂದಿಗೆ ಆರು ತಿಂಗಳ ವೇತನ ನೀಡಿ: ಕಾಂಗ್ರೆಸ್
ಹಗರಿಬೊಮ್ಮನಹಳ್ಳಿ, ಏಪ್ರಿಲ್ 30: ರಾಜ್ಯದಲ್ಲಿ ಕೋರೋನಾ ನಿಯಂತ್ರಣಕ್ಕಾಗಿ ದಿನದ ಇಪ್ಪತ್ತಾಲ್ಕು ತಾಸು ಕಾರ್ಯನಿರ್ವಹಿಸುವ ಆರೋಗ್ಯ ಇಲಾಖೆ ಸಿಬ್ಬಂದಿ ಕಳೆದ ಆರು ತಿಂಗಳಿನಿಂದ ವೇತನವಿಲ್ಲದೇ ಸಂಕಷ್ಟದಲ್ಲಿದ್ದು, ತಕ್ಷಣವೇ ವೇತನ ಜೊತೆಗೆ ಪ್ರೋತ್ಸಾಹ ಭತ್ಯೆ ಬಿಡುಗಡೆಗೊಳಿಸಬೇಕೆಂದು ಕೆಪಿಸಿಸಿ ಮಾಧ್ಯಮ ವಕ್ತಾರ ಪತ್ರೇಶ್ ಹಿರೇಮಠ್ ಆಗ್ರಹಿಸಿದ್ದಾರೆ.
Recommended Video
ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಎರಡು ತಿಂಗಳಿನಿಂದ ರಜೆಯೂ ಇಲ್ಲದೇ ಸಂಬಳವೂ ಇಲ್ಲದೇ ಕೆಲಸ ನಿರ್ವಹಿಸುತ್ತಿರುವ ಖಾಯಂ ನೌಕರರ ಹಾಗೂ ರಾಜ್ಯ ವಲಯದಡಿ ಹೊರಗುತ್ತಿಗೆಯಡಿ ನೇಮಕಗೊಂಡ ಶುಶ್ರೂಶಕಿಯರು,ಕಿರಿಯ ಆರೋಗ್ಯ ಸಹಾಯಕರು ,ಗ್ರೂಪ್ ಡಿ ಸಿಬ್ಬಂದಿ,ವಾಹನ ಚಾಲಕ ಮತ್ತು ಪ್ರಯೋಗಶಾಲೆ ತಜ್ಞರಿಗೆ ಕಳೆದ ಆರು ತಿಂಗಳಿನಿಂದ ಸಂಬಳ ಬಿಡುಗಡೆಯಾಗಿಲ್ಲ. ಸಂಬಳವಿಲ್ಲದೆ ಮನೆಬಾಡಿಗೆ ತರಕಾರಿ ಹಾಲು ರೇಶನ್ಗೂ ಹಣವಿಲ್ಲದೇ ತುಂಬಾ ತೊಂದರೆಯಲ್ಲಿದ್ದಾರೆ.

ತಮ್ಮ ಕುಟುಂಬದ ಆರೋಗ್ಯದ ಹಿತಾಸಕ್ತಿಯನ್ನು ಪಣಕ್ಕಿಟ್ಟು ರಾಜ್ಯದ ಜನತೆಯ ಆರೋಗ್ಯ ಕಾಪಾಡಲು ಹಗಲಿರುಳು ಶ್ರಮಿಸುವ ಆರೋಗ್ಯ ಇಲಾಖೆ ಸಿಬ್ಬಂದಿಯ ಸಂಬಳ ಬಿಡುಗಡೆಗೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಸಿಬ್ಬಂದಿಗಳ ಮೇಲಿನ ಬೇಜವಾಬ್ದಾರಿಯನ್ನು ಎತ್ತಿ ತೋರಿಸುತ್ತಿದ್ದು ಆರೋಗ್ಯ ಸಚಿವ ಶ್ರೀರಾಮುಲು ತಕ್ಷಣವೇ ಸಿಬ್ಬಂದಿಗಳ ಸಂಬಳ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ವಕ್ತಾರ ಪತ್ರೇಶ್ ಒತ್ತಾಯಿಸಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications