ವೇದಿಕೆ ಕಾರ್ಯಕ್ರಮವಿಲ್ಲದೆ ಈ ಬಾರಿ ಹಂಪಿ ಉತ್ಸವ ಆಚರಣೆ!
ಬಳ್ಳಾರಿ, ನ. 05: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಇದೇ ನವೆಂಬರ್ 13ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ತಿಳಿಸಿದ್ದಾರೆ. ಪ್ರತಿವರ್ಷ ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಇಂದಿನ ಪೀಳಿಗೆಗೆ ಪರಿಚಯಿಸಲು ಅತ್ಯಂತ ವಿಜೃಂಭಣೆಯಿಂದ ಹಂಪಿ ಉತ್ಸವ ನಡೆಸಲಾಗುತ್ತಿತ್ತು. ಆದರೇ ಈ ಬಾರಿ ಕೋವಿಡ್-19 ನಿಂದಾಗಿ ನ. 13ರಂದು ಒಂದು ದಿನ ಸರಳ ಹಾಗೂ ಸಾಂಕೇತಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಂಪಿಯ ಉದ್ದಾನ ವೀರಭದ್ರೇಶ್ವರ ದೇವಸ್ಥಾನದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ವಿವಿಧ ರೀತಿಯ ಜನಪದ ಕಲಾತಂಡಗಳೊಂದಿಗೆ ಶೋಭಾಯಾತ್ರೆ ನಡೆಯಲಿದೆ. ಪ್ರತಿ ತಾಲೂಕಿನಿಂದ ಎರಡೆರಡು ಕಲಾತಂಡಗಳು ಈ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಅವರು ವಿವರಿಸಿದ್ದಾರೆ.

Recommended Video
ಶೋಭಾಯಾತ್ರೆ ನಂತರ ವಿರೂಪಾಕ್ಷೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುವ ತುಂಗಾಭದ್ರಾ ನದಿ ದಡದಲ್ಲಿ ತುಂಗಾ ಆರತಿ ನಡೆಯಲಿದೆ. ಯಾವುದೇ ರೀತಿಯ ವೇದಿಕೆ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಸಚಿವರು ವಿವರಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications