ಮೃತಪಟ್ಟ ಕರುವಿನ ಮುಂದೆ ನಿಂತು ಆ ಆಕಳು ಮಾಡಿದ್ದೇನು?
ಹೊಸಪೇಟೆ, ಮೇ 30: ತಾಯಿ ವಾತ್ಸಲ್ಯ ಎಂಬ ವಿಚಾರದಲ್ಲಿ ಮನುಷ್ಯರಿಗೂ ಪ್ರಾಣಿಗಳಿಗೂ ಅಂಥ ಫರಕ್ ಏನಿಲ್ಲ ಅನ್ನಿಸುವಂಥ ಘಟನೆ ಇದು. ಇದಕ್ಕೆ ಸಾಕ್ಷಿಯಾಗಿದ್ದು ಬಳ್ಳಾರಿ ಜಿಲ್ಲೆಯ ಹೊಸಪೇಟೆ ಜನ. ಅಷ್ಟಕ್ಕೂ ಆಗಿದ್ದೇನು ಗೊತ್ತಾ? ಪಾಪಿನಾಯಕನಹಳ್ಳಿ ಬಳಿ ಸೋಮವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಕರುವೊಂದು ಮೃತಪಟ್ಟಿತು.
ತನ್ನ ಕರುವನ್ನು ಮೇಲೆಬ್ಬಿಸಲು ಆಕಳು ಪಟ್ಟ ಪಾಡಿದೆಯಲ್ಲಾ, ಅದು ಎಂಥವರ ಮನಸ್ಸನ್ನೂ ಕರಗಿಸುವಂತಿತ್ತು. ಅಲ್ಲಿದ್ದ ಪ್ರತ್ಯಕ್ಷದರ್ಶಿಯೊಬ್ಬರು ಘಟನೆ ಬಗ್ಗೆ ಮಾಧ್ಯಮದ ಜತೆ ಹೇಳಿಕೊಂಡಿದ್ದಾರೆ. "ಅಪಘಾತವಾಗಿ ಮೃತಪಟ್ಟ ಕರು ರಸ್ತೆ ಮಧ್ಯ ಬಿದ್ದಿತ್ತು. ಅದನ್ನು ಎಬ್ಬಿಸಲು ಆಕಳು ನಾಲಗೆಯಿಂದ ಮೈ ನೇವರಿಸಿತು, ಒದೆಯಿತು, ಏನು ಮಾಡಿದರೂ ಕರು ಪ್ರತಿಕ್ರಿಯಿಸಿದೆ ಇದ್ದಾಗ ಆರ್ತನಾದ ಮಾಡಲು ಆರಂಭಿಸಿತು.[ತೀರಿಕೊಂಡ ತಾಯಿಯ ಎದೆಹಾಲು ಕುಡಿಯಲು ಯತ್ನಿಸುತ್ತಿದ್ದ ಮಗು]

ಕರುವಿನ ಕಳೇಭಾರದ ಮೇಲೆ ಯಾವುದೇ ವಾಹನ ಹೋಗದಂತೆ ಆಕಳು ನೋಡಿಕೊಂಡಿತು. ಈ ಎಲ್ಲ ದೃಶ್ಯಗಳಿಗೂ ಸಾಕ್ಷಿಯಾಗಿದ್ದ ಗ್ರಾಮಸ್ಥರು ಸ್ಥಳಕ್ಕೆ ಬಂದು, ಕರುವಿನ ಕಳೇಬರವನ್ನು ಪಕ್ಕಕ್ಕೆ ಸರಿಸಿದರು. ಆ ನಂತರ ಆಕಳನ್ನು ಸಂತೈಸಲು ಪ್ರಯತ್ನ ಪಟ್ಟರು. ಇದು ನಡೆದ ಘಟನೆ. ತಾಯಿ ಕರಳು ಅಂದರೆ ಅದು ಮನುಷ್ಯರಷ್ಟೇ ಅಲ್ಲ, ಅಂತನ್ನಿಸಲ್ಲವಾ?
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications