'ನನ್ನ ಹೇಳಿಕೆಗೆ ನಾನು ಬದ್ಧ: ನಾಯಿಗಳು ಬೊಗಳಿದರೆ ತಲೆಕೆಡಿಸಿಕೊಳ್ಳಲ್ಲ'
ಬಳ್ಳಾರಿ, ಜನವರಿ 20: ನನ್ನ ಸ್ವಭಾವ ಹೀಗೆಯೇ, ನಾನು ಇದ್ದಿದ್ದು ಇದ್ದಹಾಗೆ ಮಾತನಾಡುವವನು ನಾಯಿಗಳು ಕೂಗಿದರೆ ತಲೆಕೆಡಿಸಿಕೊಳ್ಳುವುದಿಲ್ಲ ನನ್ನ ಸ್ವಭಾವವನ್ನು ಬದಲಾಯಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದರು.
ಬಳ್ಳಾರಿಯಲ್ಲಿ ಶನಿವಾರ ನಡೆದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಅವರು, ನಮ್ಮಲ್ಲಿ, ಛಲವಿದೆ ದೇಶವನ್ನು ಕಟ್ಟುವ ಉತ್ಸಾಹವಿದೆ. ನನ್ನ ಸ್ವಭಾವವನ್ನು ಬದಲಾಯಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ನಾನು ಇದ್ದಿದ್ದನ್ನು ಇದ್ದಹಾಗೆ ಮಾತನಾಡುವ ವ್ಯಕ್ತಿ ಇದರಲ್ಲಿ ಯಾವುದೇ ರಾಜಿ ಇಲ್ಲ, ಪ್ರತಿಯೊಬ್ಬರು ಭಾಷೆಯನ್ನು ಸಂವಹಕ್ಕಾಗಿ ಬಳಸಬೇಕೇ ಹೊರತು ಶೃಂಗಾರಕ್ಕಲ್ಲ ಎಂದರು.

ಇದೇ ವೇಳೆ ಅನಂತ್ ಕುಮಾರ್ ಅವರ ಸಂವಿಧಾನ ಬದಲಾಯಿಸಬೇಕು ಎಂಬ ಹೇಳಿಕೆ ವಿರೋಧಿಸಿ ಐಬಿ ಎದುರು ದಲಿತ ಸಂಘಟನೆಯ ನೂರಾಋಉ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ತಮ್ಮ ವಿರುದ್ಧದ ಪ್ರತಿಭಟನೆಗೆ ಕಿಡಿಕಾರಿದ ಅನಂತ್ ಕುಮಾರ್ ನಾಯಿಗಳು ರಸ್ತೆ ಮೇಲೆ ಕುಳಿತು ಕೂಗಿದರೆ ತಲೆಕಡೆಸಿಕೊಳ್ಳುವುದಿಲ್ಲ ನನ್ನ ಸ್ವಭಾವವನ್ನು ಬದಲಾಯಿಸುವ ಮಾತಿಲ್ಲ, ನನ್ನ ಹೇಳಿಕೆಗೆ ನಾನು ಬದ್ಧನಿದ್ದೇನೆ ಎಂದು ಹೇಳಿದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications