'ನನ್ನ ಹೇಳಿಕೆಗೆ ನಾನು ಬದ್ಧ: ನಾಯಿಗಳು ಬೊಗಳಿದರೆ ತಲೆಕೆಡಿಸಿಕೊಳ್ಳಲ್ಲ'
ಬಳ್ಳಾರಿ, ಜನವರಿ 20: ನನ್ನ ಸ್ವಭಾವ ಹೀಗೆಯೇ, ನಾನು ಇದ್ದಿದ್ದು ಇದ್ದಹಾಗೆ ಮಾತನಾಡುವವನು ನಾಯಿಗಳು ಕೂಗಿದರೆ ತಲೆಕೆಡಿಸಿಕೊಳ್ಳುವುದಿಲ್ಲ ನನ್ನ ಸ್ವಭಾವವನ್ನು ಬದಲಾಯಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದರು.
ಬಳ್ಳಾರಿಯಲ್ಲಿ ಶನಿವಾರ ನಡೆದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಅವರು, ನಮ್ಮಲ್ಲಿ, ಛಲವಿದೆ ದೇಶವನ್ನು ಕಟ್ಟುವ ಉತ್ಸಾಹವಿದೆ. ನನ್ನ ಸ್ವಭಾವವನ್ನು ಬದಲಾಯಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ನಾನು ಇದ್ದಿದ್ದನ್ನು ಇದ್ದಹಾಗೆ ಮಾತನಾಡುವ ವ್ಯಕ್ತಿ ಇದರಲ್ಲಿ ಯಾವುದೇ ರಾಜಿ ಇಲ್ಲ, ಪ್ರತಿಯೊಬ್ಬರು ಭಾಷೆಯನ್ನು ಸಂವಹಕ್ಕಾಗಿ ಬಳಸಬೇಕೇ ಹೊರತು ಶೃಂಗಾರಕ್ಕಲ್ಲ ಎಂದರು.

ಇದೇ ವೇಳೆ ಅನಂತ್ ಕುಮಾರ್ ಅವರ ಸಂವಿಧಾನ ಬದಲಾಯಿಸಬೇಕು ಎಂಬ ಹೇಳಿಕೆ ವಿರೋಧಿಸಿ ಐಬಿ ಎದುರು ದಲಿತ ಸಂಘಟನೆಯ ನೂರಾಋಉ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ತಮ್ಮ ವಿರುದ್ಧದ ಪ್ರತಿಭಟನೆಗೆ ಕಿಡಿಕಾರಿದ ಅನಂತ್ ಕುಮಾರ್ ನಾಯಿಗಳು ರಸ್ತೆ ಮೇಲೆ ಕುಳಿತು ಕೂಗಿದರೆ ತಲೆಕಡೆಸಿಕೊಳ್ಳುವುದಿಲ್ಲ ನನ್ನ ಸ್ವಭಾವವನ್ನು ಬದಲಾಯಿಸುವ ಮಾತಿಲ್ಲ, ನನ್ನ ಹೇಳಿಕೆಗೆ ನಾನು ಬದ್ಧನಿದ್ದೇನೆ ಎಂದು ಹೇಳಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications