ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸಪೇಟೆಯಲ್ಲಿ ಅಕ್ರಮವಾಗಿ ಇರಿಸಿದ್ದ ಅನ್ನಭಾಗ್ಯ ಅಕ್ಕಿ ವಶ

ಬಳ್ಳಾರಿ ಜಿಲ್ಲೆ ಹೊಸಪೇಟೆ ಪಟ್ಟಣದಲ್ಲಿ ಅಕ್ರಮ ಅಕ್ಕಿ ದಾಸ್ತಾನು ಗೋಡೌನ್ ಮೇಲೆ ದಾಳಿ. 100 ಕ್ವಿಂಟಾಲ್ ನಷ್ಟು ಅಕ್ರಮ ಅಕ್ಕಿ ದಾಸಾಸ್ತು ವಶಕ್ಕೆ. ಅನ್ನಭಾಗ್ಯ ಯೋಜನೆಗಾಗಿ ಮೀಸಲಿದ್ದ ಅಕ್ಕಿ.

|
Google Oneindia Kannada News

ಹೊಸಪೇಟೆ, ಜೂನ್ 6: ನಗರದ ಸ್ವಾಗಿ ಮಾರುಕಟ್ಟೆಯಲ್ಲಿ ಅನ್ನಭಾಗ್ಯಕ್ಕೆ ಮೀಸಲಾಗಿರುವ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.

ಈ ದಾಳಿಯ ವೇಳೆ, ಸುಮಾರು 100 ಕ್ವಿಂಟಾಲ್ ನಷ್ಟು ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಬಳ್ಳಾರಿ ಜಿಲ್ಲೆಯ ಆಹಾರ ಇಲಾಖೆಯ ಉಪವಿಭಾಗಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿತ್ತು.[ಮಗ ಕಿರೀಟಿಗಾಗಿ ಜನಾರ್ದನ ರೆಡ್ಡಿ ಸಿನಿಮಾ ನಿರ್ಮಾಣ!]

Illigal storage of Annabhagya rice raided in hospet

ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರೂ ಕೂಡ ಈ ಪ್ರಕರಣದ ಬೆನ್ನು ಹತ್ತಿದ್ದಾರೆ. ಜಿಲ್ಲೆಯಲ್ಲಿ ಇಂಥ ಹಲವಾರು ಅಕ್ರಮಗಳು ಕೇಳಿಬಂದಿದ್ದು, ಅಂಥ ಪ್ರಕರಣಗಳನ್ನು ಅಧಿಕಾರಿಗಳು ಹಾಗೂ ಪೊಲೀಸರು ಪತ್ತೆ ಹಚ್ಚುವಲ್ಲಿ, ಸಂಘಟಿತ ದಾಳಿ ನಡೆಸಿ ಅಕ್ರಮ ಅಕ್ಕಿಯನ್ನು ವಶಪಡಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.[ಎಚ್ ಡಿಕೆ ವಿರುದ್ಧ ಸಾಕ್ಷ್ಯ ಮಂಗಳವಾರ ಸಲ್ಲಿಸಲಿದ್ದಾರೆ ಜನಾ ರೆಡ್ಡಿ]

English summary
Illigal storage of Annabhagya rice raided in hospet
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X