Get Updates
Get notified of breaking news, exclusive insights, and must-see stories!

ಬಳ್ಳಾರಿಯಲ್ಲಿ ಗಣಿಗಾರಿಕೆಗೆ ಕೆಐಒಸಿಎಲ್ ಗೆ ಅನುಮತಿ

ಕುದುರೆಮುಖ ಕಬ್ಬಿಣ ಅದಿರು ಕಂಪನಿನ್ ಲಿಮಿಟೆಡ್(ಕೆಐಒಸಿಎಲ್) ಸಂಸ್ಥೆಯನ್ನು ಪುನಶ್ಚೇತನಗೊಳಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ

ಬೆಂಗಳೂರು, ಜೂನ್ 02: ಕುದುರೆಮುಖ ಕಬ್ಬಿಣ ಅದಿರು ಕಂಪನಿನ್ ಲಿಮಿಟೆಡ್(ಕೆಐಒಸಿಎಲ್) ಸಂಸ್ಥೆಯನ್ನು ಪುನಶ್ಚೇತನಗೊಳಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಬಳ್ಳಾರಿಯಲ್ಲಿ ಗಣಿಗಾರಿಕೆ ಮಾಡಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ.

ಬಳ್ಳಾರಿಯ ದೇವಾದ್ರಿ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ಸಿಕ್ಕಿದೆ.ಡಿಸೆಂಬರ್ 2005ರ ನಂತರ ಮತ್ತೊಮ್ಮೆ ಗಣಿಗಾರಿಕೆಯತ್ತ ಕೆಐಒಸಿಎಲ್ ಮುಖ ಮಾಡಿದೆ.[ಸಂಕ್ರಾಂತಿ ನಂತರ ಮತ್ತೆ ಬಳ್ಳಾರಿಯಲ್ಲಿ ಗಾಲಿ ರೆಡ್ಡಿ ಪ್ರತ್ಯಕ್ಷ!]

 Kudremukh Iron Ore Company Ltd. (KIOCL) gets revival

ಪ್ರಸ್ತುತ ಮಂಗಳೂರು ಘಟಕದಿಂದ ಮಾರುಕಟ್ಟೆ ಬೇಡಿಕೆಗೆ ತಕ್ಕಂತೆ 3.5 ಮಿಲಿಯನ್ ಟನ್ ಪ್ರತಿ ಕಬ್ಬಿಣ ಅದಿರು ಪೆಲ್ಲೆಟ್ ಗಳನ್ನು ಕೆಐಒಸಿಎಲ್ ಉತ್ಪಾದಿಸುತ್ತಿದೆ. 2016-17ರಲ್ಲಿ ಶೇ 353ರಷ್ಟು ಪ್ರಗತಿ ಕಂಡು 929.36ರಷ್ಟು ಆದಾಯ ಗಳಿಸಿದೆ. 47.93ಕೋಟಿ ರು ಲಾಭ ಪಡೆದುಕೊಂಡಿದೆ ಎಂದು ಕೆಐಒಸಿಎಲ್ ನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಮಲಾಯ್ ಚಟರ್ಜಿ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+