ಬಳ್ಳಾರಿಯಲ್ಲಿ ಗಣಿಗಾರಿಕೆಗೆ ಕೆಐಒಸಿಎಲ್ ಗೆ ಅನುಮತಿ
ಕುದುರೆಮುಖ ಕಬ್ಬಿಣ ಅದಿರು ಕಂಪನಿನ್ ಲಿಮಿಟೆಡ್(ಕೆಐಒಸಿಎಲ್) ಸಂಸ್ಥೆಯನ್ನು ಪುನಶ್ಚೇತನಗೊಳಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ
ಬೆಂಗಳೂರು, ಜೂನ್ 02: ಕುದುರೆಮುಖ ಕಬ್ಬಿಣ ಅದಿರು ಕಂಪನಿನ್ ಲಿಮಿಟೆಡ್(ಕೆಐಒಸಿಎಲ್) ಸಂಸ್ಥೆಯನ್ನು ಪುನಶ್ಚೇತನಗೊಳಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಬಳ್ಳಾರಿಯಲ್ಲಿ ಗಣಿಗಾರಿಕೆ ಮಾಡಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ.
ಬಳ್ಳಾರಿಯ ದೇವಾದ್ರಿ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ಸಿಕ್ಕಿದೆ.ಡಿಸೆಂಬರ್ 2005ರ ನಂತರ ಮತ್ತೊಮ್ಮೆ ಗಣಿಗಾರಿಕೆಯತ್ತ ಕೆಐಒಸಿಎಲ್ ಮುಖ ಮಾಡಿದೆ.[ಸಂಕ್ರಾಂತಿ ನಂತರ ಮತ್ತೆ ಬಳ್ಳಾರಿಯಲ್ಲಿ ಗಾಲಿ ರೆಡ್ಡಿ ಪ್ರತ್ಯಕ್ಷ!]

ಪ್ರಸ್ತುತ ಮಂಗಳೂರು ಘಟಕದಿಂದ ಮಾರುಕಟ್ಟೆ ಬೇಡಿಕೆಗೆ ತಕ್ಕಂತೆ 3.5 ಮಿಲಿಯನ್ ಟನ್ ಪ್ರತಿ ಕಬ್ಬಿಣ ಅದಿರು ಪೆಲ್ಲೆಟ್ ಗಳನ್ನು ಕೆಐಒಸಿಎಲ್ ಉತ್ಪಾದಿಸುತ್ತಿದೆ. 2016-17ರಲ್ಲಿ ಶೇ 353ರಷ್ಟು ಪ್ರಗತಿ ಕಂಡು 929.36ರಷ್ಟು ಆದಾಯ ಗಳಿಸಿದೆ. 47.93ಕೋಟಿ ರು ಲಾಭ ಪಡೆದುಕೊಂಡಿದೆ ಎಂದು ಕೆಐಒಸಿಎಲ್ ನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಮಲಾಯ್ ಚಟರ್ಜಿ ಹೇಳಿದರು.
More From
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications