ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಡಿಕೆಶಿ ಬಗ್ಗೆ ಅಸಮಾಧಾನವಿಲ್ಲ, ಯಾರಿಗಾದ್ರು ಒಬ್ಬರಿಗೆ ಸಚಿವ ಸ್ಥಾನ ಸಿಗಲಿ'

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

Recommended Video

ಡಿಕೆಶಿ ಬಗ್ಗೆ ಅಸಮಾಧಾನವಿಲ್ಲ, ಯಾರಿಗಾದ್ರು ಒಬ್ಬರಿಗೆ ಸಚಿವ ಸ್ಥಾನ ಸಿಗಲಿ | Oneindia Kannada

ಬಳ್ಳಾರಿ, ಸೆಪ್ಟೆಂಬರ್.14: ಮಾಧ್ಯಮಗಳು ವಾಸ್ತವ ಸ್ಥಿತಿಯನ್ನು ತಿಳಿದುಕೊಳ್ಳಬೇಕು. ಬಳ್ಳಾರಿ ಜಿಲ್ಲೆಯ ಆರು ಜನ ಶಾಸಕರ ಬೇಡಿಕೆ ಒಂದೇ. ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕೆನ್ನುವುದು...ಎಂದು ಹೊಸಪೇಟೆ ವಿಜಯನಗರ ಶಾಸಕ ಆನಂದ್ ಸಿಂಗ್ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದ ಅವರು, ಡಿಕೆ ಶಿವಕುಮಾರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಇದರಿಂದ ನಮಗೆ ಯಾವುದೇ ರೀತಿಯ ಅಸಮಾಧಾನ ಇಲ್ಲ. ಶಿವಕುಮಾರ್ ನಮ್ಮ ಪಕ್ಷದ ಅನುಭವಿ ಹಿರಿಯ ನಾಯಕರು.

 ಬೆಳಗಾವಿ ಕಾಂಗ್ರೆಸ್ ಅಸಮಾಧಾನ : ರಮೇಶ್ v/s ಡಿ.ಕೆ.ಶಿವಕುಮಾರ್! ಬೆಳಗಾವಿ ಕಾಂಗ್ರೆಸ್ ಅಸಮಾಧಾನ : ರಮೇಶ್ v/s ಡಿ.ಕೆ.ಶಿವಕುಮಾರ್!

ಡಿಕೆಶಿ ಅವರನ್ನು ಬದಲಾವಣೆ ಮಾಡುವಂತೆ ನಮ್ಮ ಪಕ್ಷದ ಅಧ್ಯಕ್ಷರಿಗೆ ನಾವು ಯಾರೂ ಒತ್ತಡ ತಂದಿಲ್ಲ. ನಮ್ಮ ಜಿಲ್ಲೆಗೆ ಡಿಕೆಶಿಯವರು ಉಸ್ತುವಾರಿ ಸಚಿವರಾಗಿ ಬಂದಾಗ ಎಲ್ಲಾ ಶಾಸಕರು ಸ್ವಾಗತ ಮಾಡಿದ್ದೇವೆ.

MLA Anand Singh says Media needs to know the reality

ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಆನಂದ್ ಸಿಂಗ್!ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಆನಂದ್ ಸಿಂಗ್!

ಜಿಲ್ಲೆಯ ಆರು ಜನ ಶಾಸಕರು ಡಿಕೆಶಿ ಅವರನ್ನ ಬದಲಾವಣೆ ಮಾಡಬೇಕೆಂದು ಯಾವತ್ತು ಆಲೋಚನೆ ಮಾಡಿಲ್ಲ. ಶಾಸಕರ ಬೇಡಿಕೆ ಒಂದೇ, ಯಾರಿಗಾದ್ರು ಸಚಿವ ಸ್ಥಾನ ಸಿಗಬೇಕು ಎಂದು ಆನಂದ್ ಸಿಂಗ್ ತಿಳಿಸಿದರು.

English summary
Hospet Vijayanagar MLA Anand Singh said, Media needs to know the reality. Demand for six MLAs in Bellary district is the same. MLAs from the district should get the minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X