Mylara Lingeshwara Karnika 2024: ಈ ವರ್ಷ ಗೊರವಯ್ಯ ನುಡಿದ "ಕಾರ್ಣಿಕ" ವಾಣಿ ಏನು?-ಮಾಹಿತಿ ಇಲ್ಲಿದೆ
ವಿಜಯನಗರ, ಫೆಬ್ರವರಿ, 26: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣೀಕೋತ್ಸವ ನಡೆದಿದ್ದು, ಈ ಬಾರಿ ಏನು ಭವಿಷ್ಯವಾಣಿ ನುಡಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದ ಡಂಗನಮರಡಿಯಲ್ಲಿ 18 ಅಡಿ ಬಿಲ್ಲನ್ನೇರಿ ಗೊರವಯ್ಯ ರಾಮಪ್ಪ ಈ ವರ್ಷದ ದೈವವಾಣಿಯನ್ನು ನುಡಿದಿದ್ದಾರೆ. "ಮಳೆ ಬೆಳೆ ಎಲ್ಲಾ ಸಂಪಾದಿತಲೇ ಪರಾಕ್" ಎಂದು ಭವಿಷ್ಯವಾಣಿ ನುಡಿದಿದ್ದಾರೆ. ಇನ್ನು ಈ ವೇಳೆ ಮೈಲಾರಲಿಂಗೇಶ್ವರನ ಕಾರ್ಣೀಕ ಕೇಳಿ ಲಕ್ಷಾಂತರ ಭಕ್ತರು ಪುನೀತರಾದರು.

ಬಾರಿ ಅಂದರೆ 2023ರಲ್ಲಿ ಮಳೆಯಿಲ್ಲದೆ ಜನರು ಭೀಕರ ಬರಗಾಲವನ್ನು ಎದುರಿಸುತ್ತಿದ್ದಾರೆ. ಇನ್ನು ಈ ಬಾರಿ ಮೈಲಾರಲಿಂಗೇಶ್ವರನ ಭವಿಷ್ಯವಾಣಿ ಕೇಳಿದ ಜನರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
ಕಳೆದ ವರ್ಷ ಕಾರ್ಣಿಕ "ಅಂಬಲಿ ಹಳಿಸಿತು, ಕಂಬಳಿ ಬೀಸಿತಲೇ ಪರಾಕ್" ಎಂಬ ಕಾರ್ಣಿಕ ನಿಜವಾವಾಗಿದಂತಾಗಿದೆ. ಆದರೆ ಈ ಬಾರಿ "ಸಂಪಾದಿತಲೇ ಪರಾಕ್" ಎಂಬ ಭವಿಷ್ಯವಾಣಿಯನ್ನು ಕೇಳಿದ ಇಡೀ ರಾಜ್ಯದ ಜನರು ಸಂತಸಗೊಂಡಿದ್ದಾರೆ. ಕಾರ್ಣಿಕದ ಗೊರವಪ್ಪ ರಾಮಪ್ಪ ಅವರು 11 ದಿನಗಳ ಕಾಲ ಉಪವಾಸ ಮಾಡಿದ್ದು, ಇಂದು ಕಾರ್ಣಿಕ ನುಡಿಯುವ ದಿನ ವಿಶೇಷ ಪೂಜೆ ನೆರವೇರಿಸಿ ಕಾರ್ಣಿಕ ನುಡಿದಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications