ಲೇ ಪರಮೇಶ್ವರ್ ನಾಯಕ್, ನಿನ್ ಮೇಲೆ ಕೇಸ್ ಹಾಕ್ಬೇಕು: ಸಿದ್ದರಾಮಯ್ಯ
ಬಳ್ಳಾರಿ, ಜೂನ್ 15: ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಅದ್ದೂರಿಯಾಗಿ ಮಗನ ಮದುವೆ ಮಾಡಿದ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ವಿರುದ್ದ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಲ್ಯಾಣ ಮಂಟಪದ ಎದುರೇ ಸಿಟ್ಟಾದ ಘಟನೆ ನಡೆದಿದೆ.
Recommended Video
ಪರಮೇಶ್ವರ್ ನಾಯಕ ಮಗನ ಮದುವೆಗೆ ಆಗಮಿಸಿದ್ದ ಸಿದ್ದರಾಮಯ್ಯ ಕಾರಿನಿಂದ ಇಳಿದ ಕೂಡಲೇ, "ಲೇ ಪಿಟಿಪಿ, ಮಾಸ್ಕ್ ಹಾಕಿಕೊಂಡಿಲ್ಲ. ಐವತ್ತು ಜನರ ಮೇಲೆ ಜನ ಸೇರಿಸಿದ್ದೀಯಾ. ನಿನ್ ಮೇಲೆ ಕೇಸ್ ಹಾಕಬೇಕು"ಎಂದು ಸಿಟ್ಟಾಗಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್ ನಾಯಕ್, "ಅಯ್ಯೋ ಸುಮ್ಮನಿರಿ ಸಾರ್..ಮಿಡಿಯಾದವರು ಇದ್ದಾರೆ" ಎಂದು ಹೇಳಿ, ಸಿದ್ದಾರಾಮಯ್ಯನವರನ್ನು ಒಳಗೆ ಕರೆದುಕೊಂಡು ಹೋದರು.

ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗ್ರಾಮದ ಲಕ್ಷ್ಮೀಪುರ ತಾಂಡಾದಲ್ಲಿ ಶಾಸಕ ಪರಮೇಶ್ವರ್ ನಾಯ್ಕ್ ಅವರ ಮಗನ ಮದುವೆ ನಡೆದಿದೆ. ಮದುವೆ ಕಾರ್ಯಕ್ರಮಕ್ಕೆ ಸಚಿವ ಶ್ರೀರಾಮುಲು, ಕಾಂಗ್ರೆಸ್ ಮುಖಂಡರಾದ ಡಾ.ಪರಮೇಶ್ವರ್ ಮುಂತಾದವರು ಭಾಗವಹಿಸಿದ್ದರು.
''ಶಾಸಕರ ಪುತ್ರನ ಮದುವೆಗೆ ಯಾವುದೇ ರೀತಿಯ ಅನುಮತಿ ಕೇಳಿರಲಿಲ್ಲ. ಕಾರ್ಯಕ್ರಮದಲ್ಲಿ ಕೋವಿಡ್ ಲಾಕ್ಡೌನ್ ನಿಯಮಗಳ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ. ನಿಯಮಾವಳಿ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ'' ಎಂದು ಬಳ್ಳಾರಿ ಡಿಸಿ ಎಸ್.ಎಸ್.ನಕುಲ್ ತಿಳಿಸಿದ್ದರು.
''ನನ್ನ ಮಗನ ಮದುವೆಗೆ ಕಡಿಮೆ ಜನರು ಬನ್ನಿ ಎಂದು ವಿನಂತಿಸಿಕೊಂಡಿದ್ದೆ. ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿತ್ತು. ಆದರೆ, ನಿರೀಕ್ಷೆಗೂ ಮೀರಿ ಜನರು ಬಂದಿದ್ದಾರೆ. ಬಂದವರನ್ನು ಬರಬೇಡಿ ಎಂದು ಹೇಳಲು ಆಗುತ್ತಾ" ಎಂದು ಪಿ.ಟಿ.ಪರಮೇಶ್ವರ್ ನಾಯಕ್ ಪ್ರತಿಕ್ರಿಯೆ ನೀಡಿದ್ದರು.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್











Click it and Unblock the Notifications