ಬಳ್ಳಾರಿಯಲ್ಲಿ ಸೆಪ್ಟಂಬರ್ 1 ರಿಂದ 3 ದಿನಗಳ ಕಾಲ ಗ್ರಾಮೀಣ ನಾಟಕೋತ್ಸವ
ಬಳ್ಳಾರಿ, ಆಗಸ್ಟ್.29:ಇಲ್ಲಿನ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸೆ.1, 2 ಮತ್ತು 3 ರಂದು ಬೆಂಗಳೂರಿನ ಕರ್ನಾಟಕ ನಾಟಕ ಅಕಾಡೆಮಿ ಸಹಯೋಗದಲ್ಲಿ ಮರಿಯಮ್ಮನಹಳ್ಳಿಯ ಮಹಿಳಾ ವೃತ್ತಿರಂಗ ಕಲಾವಿದರ ಸಂಘದಿಂದ ಗ್ರಾಮೀಣ ನಾಟಕೋತ್ಸವ ಆಯೋಜಿಸಲಾಗಿದೆ.
ಕುರುಕ್ಷೇತ್ರ, ರಕ್ತರಾತ್ರಿ ಮತ್ತು ಶಿವಾರ್ಜುನರ ಯುದ್ಧ ನಾಟಕಗಳು ಪ್ರತಿದಿನ ಸಂಜೆ 6 ಗಂಟೆಯಿಂದ ಪ್ರದರ್ಶನವಾಗಲಿವೆ.
ಪುಟ್ಟಸ್ವಾಮಯ್ಯ, ಕಂದಗಲ್ ಹನುಮಂತರಾಯ, ನೇರಲಗುಂಟೆ ಎಸ್.ತಿಪ್ಪೇಸ್ವಾಮಿ ಅವರ ರಚನೆಯ ಈ ಪೌರಾಣಿಕ ನಾಟಕಗಳನ್ನು ಸೂಲದಹಳ್ಳಿಯ ಶ್ರೀ ಪಂಚಾಕ್ಷರಿ ಸಂಗೀತ ಕಲಾ ಬಳಗ, ವಿರುಪಾಪುರದ ಶೃತಿ ಲಯ ಕಲಾ ಸಂಘ ಮತ್ತು ಗೊಲ್ಲರಹಳ್ಳಿಯ ಶ್ರೀಗುರು ಪುಟ್ಟರಾಜ ಸಂಗೀತ ಕಲಾ ಬಳಗ ಇವರು ನಡೆಸಿಕೊಡಲಿದ್ದಾರೆ ಎಂದು ಮರಿಯಮ್ಮನಹಳ್ಳಿ ಮಹಿಳಾ ವೃತ್ತಿರಂಗ ಕಲಾವಿದರ ಸಂಘದ ಅಧ್ಯಕ್ಷೆ ಡಾ.ಕೆ.ನಾಗರತ್ನಮ್ಮ ತಿಳಿಸಿದ್ದಾರೆ.

ಅವರೊಂದಿಗೆ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯೆ ಬಿ.ಶಿವಕುಮಾರಿ, ಜಾನಪದ ಅಕಾಡಮಿ ಸದಸ್ಯೆ ಮಾತಾ ಮಂಜಮ್ಮ ಜೋಗತಿ ಮತ್ತು ಹಿರಿಯ ಕಲಾವಿದ ಪುರುಷೋತ್ತಮ ಹಂದ್ಯಾಳ್ ಅವರು ಕಾರ್ಯಕ್ರಮ ಆಯೋಜಿಸುವಲ್ಲಿ ಸಹಕರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications