ನ.3ರಿಂದ ಹಂಪಿ ಉತ್ಸವ, ಈ ಬಾರಿ ವಿಶೇಷತೆ ಏನು?
Recommended Video

ಬಳ್ಳಾರಿ, ನವೆಂಬರ್ 2 : ಗಡಿನಾಡು ಬಳ್ಳಾರಿ 2017ನೇ ಸಾಲಿನ ಹಂಪಿ ಉತ್ಸವಕ್ಕೆ ಸಜ್ಜಾಗಿದೆ. ನವೆಂಬರ್ 3ರಂದು ಮೂರು ದಿನಗಳ ಉತ್ಸವಕ್ಕೆ ಚಾಲನೆ ಸಿಗಲಿದ್ದು, ಸುಮಾರು 5 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ನವೆಂಬರ್ 3ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಯಲಿದೆ. ಶುಕ್ರವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಉತ್ಸವಕ್ಕಾಗಿ 11 ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದ್ದು, 405 ಕಾರ್ಯಕ್ರಮಗಳು ನಡೆಯಲಿವೆ.

ಸ್ಥಳೀಯ ಕಲಾವಿದರು, ಕಲಾ ತಂಡಗಳಿಗೆ ಈ ಬಾರಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬಾಲಿವುಡ್, ಹಾಲಿವುಡ್ ಗಾಯಕರು ಉತ್ಸವದಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ. 9 ವೇದಿಕೆಗಳಲ್ಲಿ ಸಾಂಸ್ಕೃತಿ ಕಾರ್ಯಕ್ರಮ, ಒಂದು ವೇದಿಕೆಯಲ್ಲಿ ಧ್ವನಿ ಮತ್ತು ಬೆಳಕು, ಇನ್ನೊಂದು ವೇದಿಕೆಯಲ್ಲಿ ರಾಯಲ್ ಶೋ ನಡೆಯಲಿದೆ.
ಉತ್ಸವಕ್ಕೆ ಜನರನ್ನು ಕರೆತರಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಹೊಸಪೇಟೆ, ಕಂಪ್ಲಿ ಹಾಗೂ ಪಾಪಿನಾಯಕನಹಳ್ಳಿಯಲ್ಲಿ ಮೂರು ಪಿಕಪ್ ಪಾಯಿಂಟ್ ಮಾಡಲಾಗಿದೆ. ಮೂರು ದಿನಗಳ ಕಾಲ ಒಟ್ಟು 80 ಬಸ್ಸುಗಳು ಸಂಚಾರ ನಡೆಸಲಿವೆ. ಈ ಸಾರಿಗೆ ವ್ಯವಸ್ಥೆ ಸಂಪೂರ್ಣ ಉಚಿತವಾಗಿದೆ.
ಮೂರು ದಿನಗಳ ಉತ್ಸವದ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮೂವರು ಎಎಸ್ಪಿ, 10 ಡಿವೈಎಸ್ಪಿ, 27 ಸಿಪಿಐ, 80 ಎಸ್.ಐ ಸೇರಿದಂತೆ ಹಲವು ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಪ್ರಮುಖ ಸ್ಥಳಗಳಲ್ಲಿ 50 ಸಿಸಿಟಿವಿಗಳನ್ನು ಅಳವಡಿಕೆ ಮಾಡಲಾಗಿದೆ.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications