ಗಣಿ ರೆಡ್ಡಿಗಳ ವೈರಿ ಟಪಾಲ್ ಗಣೇಶ್ ಗೆ ಜೆಡಿಯುನಿಂದ ಆಹ್ವಾನ
ಬಳ್ಳಾರಿ, ಫೆಬ್ರವರಿ 26: ಅಂತೂ ಇಂತೂ ಟಪಾಲ್ ಗಣೇಶ್ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷವೊಂದರಿಂದ ಆಹ್ವಾನ ಪಡೆದಿದ್ದಾರೆ.
ಆರ್ಟಿಐ ಕಾರ್ಯಕರ್ತನಾಗಿ, ಗಾಲಿ ಜನಾರ್ದನರೆಡ್ಡಿ ಮತ್ತು ಅವರ ಸಹೋದರರ ವಿರುದ್ಧ ಹೋರಾಟ ಮಾಡುತ್ತಲೇ ಪ್ರಾಣಾಪಾಯಕ್ಕೆ ಸಿಲುಕಿ ಜನಪ್ರಿಯತೆ ಪಡೆದಿರುವ ಟಪಾಲ್ ಗಣೇಶ್, ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಎನ್ ಸಿಪಿ, ಎಎಪಿ ಹೀಗೇ ಅನೇಕ ಪಕ್ಷಗಳ ಕದ ತಟ್ಟಿ ಈಗ ಜೆಡಿ(ಯು)ನಿಂದ ಟಿಕೆಟ್ ಆಹ್ವಾನ ಪಡೆದಿದ್ದಾರೆ.
ಟಪಾಲ್ ಗಣೇಶ್ ಆಪ್ತ ಮೂಲಗಳ ಪ್ರಕಾರ, ಜೆಡಿಯುನ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಮಗ ಮಹಿಮಾ ಪಟೇಲ್ ಮೂಲಕ ಪಕ್ಷಕ್ಕೆ ಆಹ್ವಾನ ಪಡೆದಿದ್ದಾರೆ. ಮಹಿಮಾ ಅವರನ್ನು ಬಳ್ಳಾರಿಗೆ ಸ್ವಾಗತಿಸಿ, ತಮ್ಮ ಸ್ವಕ್ಷೇತ್ರದಲ್ಲೇ ಬೆಂಬಲಿಗರ ಜೊತೆಯಲ್ಲಿ ಪಕ್ಷಕ್ಕೆ ಸೇರುವ ವಿಚಾರ ಹೊಂದಿದ್ದಾರೆ ಎಂದು ಹೇಳಲಾಗಿದೆ.

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 15 - 17 ಸಾವಿರ ಸಂಖ್ಯೆಯಷ್ಟು ಬಲಿಜ ಜನಾಂಗದ ಮತದಾರರನ್ನು ಹೊಂದಿದ್ದು, ಕೆ. ಭಾಸ್ಕರನಾಯ್ಡು, ಕೆ. ನಿರಂಜನನಾಯ್ಡು ನಂತರ ಆ ಜನಾಂಗದಿಂದ ಟಪಾಲ್ ಗಣೇಶ್ ಸಕ್ರಿಯ ರಾಜಕಾರಣಕ್ಕೆ ಬರುತ್ತಿದ್ದಾರೆ. ರಾಜಕೀಯ ಸಭೆ- ಸಮಾರಂಭಗಳನ್ನು ನಡೆಸಲಿಕ್ಕಾಗಿಯೇ ತಮ್ಮದೇ ಆದ ಸ್ವಂತ ಸಭಾಂಗಣವನ್ನು, ಪ್ರಚಾರದ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications