ರಂಗ ಅಭಿನೇತ್ರಿ ಸುಭದ್ರಮ್ಮ ಮನ್ಸೂರ್ ಗೆ ಅಭಿನಂದನಾ ಕಾರ್ಯಕ್ರಮ
ಬಳ್ಳಾರಿ, ಮೇ. 17 : ಎಂಭತ್ತರ ಆಸುಪಾಸಿನಲ್ಲಿರುವ ಗಾನಕೋಗಿಲೆ, ರಂಗ ಅಭಿನೇತ್ರಿ ಸುಭದ್ರಮ್ಮ ಮನ್ಸೂರ್ ಅವರ ಅಭಿನಂದನಾ ಕಾರ್ಯಕ್ರಮ ಮೇ. 27ರಂದು ಸಂಜೆ 6 ಗಂಟೆಗೆ ಬಳ್ಳಾರಿಯ ರಾಘವಕಲಾ ಮಂದಿರಲ್ಲಿ ಅದ್ದೂರಿಯಾಗಿ ನಡೆಯಲಿದೆ.
ಸುಭದ್ರಮ್ಮ ಮನ್ಸೂರ್ ಅವರ ಅಭಿಮಾನಿ ಬಳಗ ಈ ಕಾರ್ಯಕ್ರಮ ಏರ್ಪಡಿಸಿದೆ. ಹೇಮರೆಡ್ಡಿ ಮಲ್ಲಮ್ಮ, ಅಕ್ಕಮಹಾದೇವಿ ಪಾತ್ರಗಳಲ್ಲಿ ಜೀವಕಳೆ ತುಂಬುತ್ತಲೇ ರಂಗಸಜ್ಜಿಕೆಯಲ್ಲಿ ಭವಿಷ್ಯ ರೂಪಿಸಿಕೊಂಡಿದ್ದವರು ಸುಭದ್ರಮ್ಮ ಮನ್ಸೂರ್.

ಬೆಟ್ಟದಾ ಮೇಲೊಂದು ಮನೆಯ ಮಾಡಿ, ಖಗಮೃಗಳಿಗೆ ಅಂಜಿದೊಡೆ ಎಂತಯ್ಯಾ, ಸಂತೆಯೊಳಗೆ ಮನೆಯಾ ಮಾಡಿ, ಸದ್ದು ಗದ್ದಲಕ್ಕೆ .........' ಎನ್ನುವ ಹಾಡುಗಳನ್ನು ಹೇಳುತ್ತಾ ತಮ್ಮ ಕಂಠಸಿರಿಯಿಂದಲೇ ಖ್ಯಾತಿ ಪಡೆದ ಅವರು ರಂಗಭೂಮಿಯಲ್ಲಿ ಚಿರಪರಿಚಿತರು.

ಬಡತನದಲ್ಲೇ ಸ್ವಯಂ ರೂಪುಗೊಂಡು ಅರಳಿ - ಬೆಳಗಿದ ಸುಭದ್ರಮ್ಮ ಅವರ ಅಭಿನಂದನೆಗಾಗಿ ಅವರ ಬಳಗವು 'ಅಮೃತಾಭಿನಂದನೆ' ಅಭಿನಂದನಾ ಗ್ರಂಥ ಬಿಡುಗಡೆ ಮಾಡುತ್ತಿದೆ. ಇದೇ ಸಂದರ್ಭದಲ್ಲಿ ಅವರ ರಂಗಗೀತೆಗಳ ಧ್ವನಿ ಸಾಂದ್ರಿಕೆ, ರಂಗಪಯಣ, ಅವರ ಸಾಧನೆ, ಏಳು-ಬೀಳುಗಳು, ಅಭಿಮಾನ - ಸನ್ಮಾನಗಳು ಎಲ್ಲವನ್ನೂ ಮೆಲಕು ಹಾಕುವ ಯತ್ನ ನಡೆಯಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications