ಬಳ್ಳಾರಿಯಲ್ಲಿ ಧಾರಾಕಾರ ಮಳೆ: ಜೀವಕಳೆ ಪಡೆದ 'ಮಾನಸ ಸರೋವರ'
ಬಳ್ಳಾರಿ, ಸೆಪ್ಟೆಂಬರ್ 13: ಬಳ್ಳಾರಿಯಲ್ಲಿ ಕಳೆದ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಬಿಟ್ಟುಬಿಡದೇ ಸುರಿಯುತ್ತಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ಸೇರಿದಂತೆ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ಮಳೆಯಿಂದಾಗಿ ಮಾನಸ ಸರೋವರ ಮತ್ತೆ ಜೀವಕಳೆ ಪಡೆದಿದೆ.
ಬರೋಬ್ಬರಿ ಒಂದು ದಶಕದ ಬಳಿಕ ಸಂಡೂರಿನ ನಾರಿಹಳ್ಳ ಜಲಾಶಯ ಭರ್ತಿಯಾಗಿದ್ದರಿಂದ, ಉತ್ತರ ಕರ್ನಾಟಕದ ಮಲೆನಾಡು ಅಂತಲೇ ಖ್ಯಾತಿ ಪಡೆದಿರುವ ಸಂಡೂರಿನ ಸೊಬಗು ಇಮ್ಮಡಿಯಾಗಿದೆ.
ಗಿರಿಶೃಂಗಗಳ ಮಧ್ಯದಲ್ಲಿ ತುಂಬಿಕೊಂಡಿರುವ ನಾರಿಹಳ್ಳದ ದೃಶ್ಯ ಮನಮೋಹಕವಾಗಿದ್ದು, ಮಳೆಗೆ ಮೈದುಂಬಿ ಹರಿಯುತ್ತಿರುವ ನಾರಿಹಳ್ಳವನ್ನು ಕಂಡು ಸಂಡೂರಿನ ಜನ ಹರ್ಷಚಿತ್ತರಾಗಿದ್ದಾರೆ.

ತಡರಾತ್ರಿಯಿಂದಲೇ ಬಿಟ್ಟುಬಿಡದೇ ಸುರಿದ ಮಳೆಯಿಂದಾಗಿ ಬಳ್ಳಾರಿಯ ಕುಡಿತಿನಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಕ್ಲಿಯರ್ ಗಾಗಿ ಪಿಎಸ್ಐ ಮಹಮ್ಮದ್ ರಫೀ ನೇತೃತ್ವದ ತಂಡ ರಸ್ತೆಗಿಳಿದಿದೆ.
ಗಣಿ ಜಿಲ್ಲಾದ್ಯಂತ ವರಣು ಅರ್ಭಟ ಜೋರಾಗಿದ್ದು, ಇದರಿಂದ ವಾಹನ ಸಂಚಾರಕ್ಕೂ ಅಡ್ಡಿಯುಂಟು ಮಾಡಿದ್ದಲ್ಲದೇ, ಜನಜೀವನವೂ ಅಸ್ತವ್ಯಸ್ತಗೊಂಡಿದೆ. ನಿನ್ನೆ ಸಂಜೆಯೊತ್ತಿಗೆ ಆರಂಭವಾದ ಈ ಮಳೆಯು ಭಾನುವಾರ ಬೆಳಿಗ್ಗೆಯೂ ಕೂಡ ಮುಂದುವರಿದಿದೆ.

ಜಿಲ್ಲೆಯ ಸಂಡೂರು-ಹೊಸಪೇಟೆ ಸೇರಿದಂತೆ ನಾನಾ ಭಾಗಗಳಲ್ಲಿನ ಗುಡ್ಡಗಾಡು ಪ್ರದೇಶಗಳು ಹಚ್ಚಹಸಿರಿನಿಂದ ಕಂಗೊಳಿಸುತ್ತಿದ್ದು, ತನ್ನ ಸೌಂದರ್ಯವನ್ನು ಹೊರಸೂಸುತ್ತಿವೆ. ಅವುಗಳ ಇದೀಗ ನೋಡುಗರ ವಿಶೇಷ ಗಮನ ಸೆಳೆಯುತ್ತಿವೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications