ಕೋವಿಶೀಲ್ಡ್ ಲಸಿಕೆಯಿಂದ ಹಲವು ಕಾಯಿಲೆಗಳು ಗುಣಮುಖ!
ವಿಜಯನಗರ, ಜೂನ್ 19: ಕಳೆದ 10 ವರ್ಷಗಳಿಂದ ವಾಸಿಯಾಗದ ಕಾಯಿಲೆ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡ ಬಳಿಕ ಗುಣಮುಖವಾದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ.
ಗುಡೇಕೋಟೆ ಗ್ರಾಮದಲ್ಲಿ ಪಾಲಾಕ್ಷ( 49), ಬಸವೇಶ(50) ಕೀಲುನೋವು ಇತರೆ ಕಾಯಿಲೆಗಳಿಂದ ಬಳಲುತ್ತಿದ್ದ ವ್ಯಕ್ತಿಗಳಾಗಿದ್ದರು. ಕೋವಿಶೀಲ್ಡ್ ಹಾಕಿಸಿಕೊಂಡ ಬಳಿಕ 10 ವರ್ಷಗಳಿಂದ ವಾಸಿಯಾಗದ ಕಾಯಿಲೆ ವ್ಯಾಕ್ಸಿನ್ ಪಡೆದ ಬಳಿಕ ಕಾಯಿಲೆ ಇಲ್ಲವಾಗಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಬಸವೇಶ ಎಂಬುವರಲ್ಲಿ ಹಲವು ವರ್ಷದಿಂದ ಕೀಲುನೋವು ಕಾಣಿಸಿಕೊಂಡಿತ್ತು. ಈ ಕಾಯಿಲೆಯಿಂದ ಮೈ- ಕೈ ನೋವು ಸಮಸ್ಯೆಯಿಂದ ನರಳುತ್ತಿದ್ದರು.

ಮೈ, ಕೀಲು ನೋವು ವಾಸಿಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೂ ಸಹ ಕಾಯಿಲೆ ವಾಸಿಯಾಗಿರಲಿಲ್ಲ. ದಾವಣಗೆರೆ ಆಸ್ಪತ್ರೆ, ಸಂಡೂರು, ಹೊಸಪೇಟೆ ಆಸ್ಪತ್ರೆಗಳಿಗೆ ಹೀಗೆ ನಾನಾ ಕಡೆ ಸಾಕಷ್ಟು ಬಾರಿ ಆಸ್ಪತ್ರೆಗೆ ತೋರಿಸಿದರೂ ವಾಸಿಯಾಗಿರಲಿಲ್ಲ.
ಕೊರೊನಾ ವೈರಸ್ಗಾಗಿ ಹಾಕಿಸಿದ ಎಪ್ರಿಲ್ 05 ರಂದು ಫಸ್ಟ್ ಡೋಸ್ ಕೋವಿಶಿಲ್ಡ್ ಲಸಿಕೆ ಪಡೆದ ಬಳಿಕ ಕಾಯಿಲೆ ವಾಸಿಯಾಗಿದೆ. ಈ ಕುರಿತು ಒನ್ಇಂಡಿಯಾ ಕನ್ನಡದೊಂದಿಗೆ ಡಿಎಚ್ಒ ಜನಾರ್ಧನ್ ಮಾತನಾಡದರು.
"ಬಸವೇಶ ಎನ್ನುವವರಿಗೆ ಕಾಯಿಲೆಗಳು ಗುಣಮುಖರಾಗಿರುವುದು ಸಂತಸ ಸಂಗತಿಯಾಗಿದೆ. ಆದರೆ, ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ಕಾಯಿಲೆ ಗುಣಮುಖವಾಗಿರುವುದು ವೈಜ್ಞಾನಿಕ ಪುರಾವೆಗಳು ಇಲ್ಲ. ಪಾಲಕ್ಷ ಎನ್ನುವವರಿಗೂ ಸಹ ಕಾಯಿಲೆ ಗುಣಮುಖವಾಗಿವೆ ಎಂದು ಹೇಳಲಾಗುತ್ತಿದೆ. ಕೋವಿಶೀಲ್ಡ್ನಿಂದ ಗುಣಮುಖವಾಗಿರುವುದರ ಬಗ್ಗೆ ಸಂಶೋಧನೆಯಿಂದ ಖಚಿತತೆಗೊಳ್ಳಬೇಕಾಗಿದೆ. ಬಸವೇಶ, ಪಾಲಾಕ್ಷ ಅವರಿಂದ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಿ, ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ಬಳಿಕ ಈ ಕುರಿತು ತಿಳಿಯಲಿದೆ," ಎಂದು ಹೇಳಿದರು.
Recommended Video
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications