ಐತಿಹಾಸಿಕ ಹಂಪಿಯಲ್ಲಿ ಕೋಟೆ ಅರಮನೆ ಗೋಡೆ ಕುಸಿತ: ಶ್ರೀಕೃಷ್ಣದೇವರಾಯ ಭೇಟಿ
ವಿಜಯನಗರ, ಮಾರ್ಚ್ 13: ವಿಜಯನಗರ ಸಾಮ್ರಾಜ್ಯದ ಐತಿಹಾಸಿಕ ಹಂಪಿಯ ಕಮಲ ಮಹಲ್ ಬಳಿ ಇರುವ ಕೃಷ್ಣದೇವರಾಯನ ಅಳಿಯ ರಾಮರಾಯನ ಕೋಟೆ ಅರಮನೆ ಗೋಡೆ ಕುಸಿತಗೊಂಡಿದೆ.
ಹಂಪಿಯ ಅರಮನೆ ಗೋಡೆ ಕುಸಿತಗೊಂಡ ಹಿನ್ನೆಲೆಯಲ್ಲಿ ಸುದ್ದಿ ತಿಳಿಯುತ್ತಿದ್ದಂತೆಯೇ ದಿಢೀರೆಂದು ರಾಜವಂಶಸ್ಥರಾದ ಶ್ರೀಕೃಷ್ಣದೇವರಾಯ ಭೇಟಿ ನೀಡಿದರು.
ರಾಜವಂಶಸ್ಥ ಶ್ರೀಕೃಷ್ಣದೇವರಾಯ ಬಿದ್ದ ಸ್ಮಾರಕಗಳನ್ನು ಸುತ್ತಾಡಿ ವೀಕ್ಷಣೆ ಮಾಡಿ, ಪರಿಶೀಲಿಸಿದರು. ಹೊರ ಭಾಗ ಕುಸಿದಿದ್ದರಿಂದ ಸ್ಮಾರಕಗಳಿಗೆ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ.

ಅರಮನೆಯ ಒಳಭಾಗದಲ್ಲಿ ಕುಸಿದಿದ್ದರೆ ಮತ್ತಷ್ಟು ಸ್ಮಾರಕಗಳಿಗೆ ಹಾನಿಯಾಗುತ್ತಿತ್ತು. ಅಲ್ಲದೆ ಕಮಲ್ ಮಹಲ್ ಬಳಿ ಶೌಚಾಲಯ ಕಾಮಗಾರಿ ನಡೆಯುತ್ತಿತ್ತು. ಇಲ್ಲಿಗೆ ಬಂದ ಭಾರೀ ವಾಹನಗಳ ವೈಬ್ರೈಟ್ನಿಂದ ಗೋಡೆ ಕುಸಿದಿರಬಹುದು ಎಂದು ಅಂದಾಜಿಸಲಾಗಿದೆ.

ಬೇರೆ ಬೇರೆ ಸ್ಮಾರಕಗಳು ಉರುಳಿ ಬೀಳುವ ಮುನ್ನ ರಕ್ಷಣೆಗೆ ಮುಂದಾಗಬೇಕಿದೆ ಎಂದು ಕೇಂದ್ರ ಮತ್ತು ರಾಜ್ಯ ಪುರಾತತ್ವ ಇಲಾಖೆಗೆ ಶ್ರೀಕೃಷ್ಣದೇವರಾಯ ವಂಶಸ್ಥರಾದ ಕೃಷ್ಣದೇವರಾಯ ಆಗ್ರಹಿಸಿದರು.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications