ಕುಂ. ವೀರಭದ್ರಪ್ಪ ಹೊಸ ಕಾದಂಬರಿ 'ಕತ್ತೆಗೊಂದು ಕಾಲ'
ಬಳ್ಳಾರಿ, ಮಾರ್ಚ್ 10 : ವಿಭಿನ್ನ ಕಥಾವಸ್ತುಗಳನ್ನು ಆಯ್ಕೆ ಮಾಡಿಕೊಂಡು ಕಾದಂಬರಿಗಳನ್ನು ಬರೆಯುವ ಬಿಸಿಲೂರ ಕಾದಂಬರಿಕಾರ ಕುಂ. ವೀರಭದ್ರಪ್ಪ ಅವರ ಹೊಸ 'ಕತ್ತೆಗೊಂದು ಕಾಲ' ಶೀಘ್ರದಲ್ಲೇ ಬಿಡುಗಡೆ ಆಗಲಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಆಕರ್ಷಕವಾದ ವ್ಯಂಗ್ಯಚಿತ್ರದ ಮುಖಪುಟವನ್ನು ಹೊಂದಿರುವ ಈ ಪುಸ್ತಕದ ಶೀರ್ಷಿಕೆಯೂ ಅಷ್ಟೇ ಗಮನಾರ್ಹವಾಗಿದೆ. ಅರಮನೆ, ರಾಯಲುಸೀಮ, ನಿಜಲಿಂಗ ಹೀಗೇ ಕನ್ನಡದ ನೆಲ, ಕರ್ನಾಟಕದ ಗಡಿಭಾಗದ ರಾಯಲಸೀಮೆ ಪ್ರಭಾವದಲ್ಲೇ ಬರಹವನ್ನು ಚಿತ್ರೀಕರಿಸಿ, ಖ್ಯಾತಿ ಪಡೆದಿರುವ ಅವರ 'ಕತ್ತೆಗೊಂದು ಕಾಲ' ಕಾದಂಬರಿ ಸಾಹಿತ್ಯಾಸಕ್ತರಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಲೇಖಕರ ಆಪ್ತರ ಪ್ರಕಾರ, 'ಪುಸ್ತಕದ ಮುದ್ರಣ ಬಹುತೇಕ ಪೂರ್ಣಗೊಂಡಿದೆ. ಪುಸ್ತಕ ಬಿಡುಗಡೆ ದಿನಾಂಕ ಮತ್ತು ಸ್ಥಳವೂ ನಿಗದಿ ಆಗುವ ಹಂತದಲ್ಲಿದೆ. ಎಲ್ಲ ಮಾಹಿತಿಯೂ ಶೀಘ್ರದಲ್ಲೇ ಬಹಿರಂಗಗೊಳ್ಳಲಿದೆ' ಎನ್ನುತ್ತಾರೆ.

ಕುಂ.ವೀರಭದ್ರಪ್ಪ ಅವರ ಕತೆ- ಕಾದಂಬರಿಗಳಲ್ಲಿ ಪಾತ್ರಗಳು ಅದ್ಭುತವಾಗಿರುತ್ತವೆ ಜತೆಗೆ ನಮ್ಮ ಮಧ್ಯೆಯೂ ನಿತ್ಯ ಕಾಣಸಿಗುವಂಥವಾಗಿರುತ್ತವೆ. ಭಳಾರೇ ವಿಚಿತ್ರಂ ಕಥಾ ಸಂಕಲನ, ಗಾಂಧಿಕ್ಲಾಸ್ ಕಾದಂಬರಿಯನ್ನು ಪದೇ ಪದೇ ನೆನಪಿಸಿಕೊಳ್ಳುವಂತಾಗುತ್ತದೆ. ಇವರ 'ಕೂರ್ಮಾವತಾರ' ಕಥೆಯು ಸಿನಿಮಾ ಆಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications