ಲೋಕಾಯುಕ್ತರಿಗೆ ಚೂರಿ ಇರಿತ: ಆರೋಪಿ ತೇಜ್ ರಾಜ್ ವಿರುದ್ಧ FIR
Recommended Video
ಬೆಂಗಳೂರು, ಮಾರ್ಚ್ 07: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಬುಧವಾರ ಬೆಳಗ್ಗೆ ನ್ಯಾಯಾಲಯದ ಆವರಣದಲ್ಲೇ ವ್ಯಕ್ತಿಯೊಬ್ಬರು ಚೂರಿಯಿಂದ ಇರಿದಿರುವ ಘಟನೆ ನಡೆದಿದೆ.
ನ್ಯಾ.ವಿಶ್ವನಾಥ್ ಶೆಟ್ಟಿ ಪ್ರಾಣಾಪಾಯದಿಂದ ಪಾರು : ಸಿದ್ದರಾಮಯ್ಯ
ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ದುರ್ಘಟನೆ ನಡೆದಿದ್ದು, ಲೋಕಾಯುಕ್ತ ಕಚೇರಿಗೆ ದೂರು ನೀಡಲು ಬಂದಿದ್ದ ತೇಜಸ್ ಶರ್ಮಾ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ಒಟ್ಟು ಮೂರು ಬಾರಿ ವಿಶ್ವನಾಥ್ ಶೆಟ್ಟಿ ಅವರಿಗೆ ಚುಚ್ಚಿ, ಪರಾರಿಯಾಗಲು ಯತ್ನಿಸಿದ್ದಾನೆ.
ಲೋಕಾಯುಕ್ತರ ಮೇಲೆ ದಾಳಿ ಖಂಡಿಸಿದ ರಾಮಲಿಂಗಾ ರೆಡ್ಡಿ
ನ್ಯಾ.ವಿಶ್ವನಾಥ್ ಶೆಟ್ಟಿ ಅವರನ್ನು ಸಮೀಪದ ಮಲ್ಯ ಆಸ್ಪತ್ರೆಗೆ ದಾಖಲಾಗಿದೆ. ಹೊಟ್ಟೆ, ಎದೆ ಭಾಗಕ್ಕೆ ತೀವ್ರ ಗಾಯವಾಗಿದೆ. ಆರಂಭದಲ್ಲಿ ವಿಶ್ವನಾಥ್ ಶೆಟ್ಟಿ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿತ್ತು. ನಂತರ, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸದ್ಯದ ಮಾಹಿತಿ ಸಿಕ್ಕಿದೆ.
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರ ಮೇಲೆ ಚಾಕು ಇರಿತಕ್ಕೆ ಸಂಬಂಧಿಸಿದಂತೆ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ನ್ಯಾಯಮೂರ್ತಿಗಳ ಆರೋಗ್ಯದ ಮಾಹಿತಿ ಪಡೆದಿದ್ದೇನೆ.
— CM of Karnataka (@CMofKarnataka) March 7, 2018
ಆರೋಪಿ ತೇಜ್ ರಾಜ್ ಶರ್ಮಾನನ್ನು ಬಂಧಿಸಲಾಗಿದ್ದು, ಆರೋಪಿಯ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದೇನೆ; @siddaramaiah
#Lokayuktha is the right of 6.5 crore people of #Karnataka. CM Siddaramaiah
— Ananthkumar (@AnanthKumar_BJP) March 27, 2016
will not be allowed to snatch it
I am shell shocked at the incident #Karnataka #Lokayukta #Judge Sri Vishwanath Shetty stabbed by an person at his chamber . This happens to an Hon'ble Judge in karnataka #Lawlessness prevails in karnataka #Ask4SafeKarnataka
— Sadananda Gowda (@DVSBJP) March 7, 2018
Let's pray for Sri Vishwanath Shetty
ಯಾರೀತ ತೇಜ್ ರಾಜ್ ಶರ್ಮ, ಹತಾಶೆಗೊಂಡ ದೂರುದಾರ