Get Updates
Get notified of breaking news, exclusive insights, and must-see stories!

ರಾಗಿಹಳ್ಳಿ ಗ್ರಾಪಂ ದತ್ತು ಪಡೆದ ಅನಂತಕುಮಾರ್

ಬೆಂಗಳೂರು, ನ. 19: ಕೇಂದ್ರ ಸರ್ಕಾರದ 'ಸಂಸದ ಆದರ್ಶ ಗ್ರಾಮ ಯೋಜನೆ' ಅಡಿ ಕೇಂದ್ರ ಸಚಿವ ಅನಂತಕುಮಾರ್ ಅವರು ಆನೇಕಲ್ ತಾಲೂಕಿನ ಜಿಗಣಿ ಹೋಬಳಿಯ ರಾಗಿಹಳ್ಳಿ ಗ್ರಾಮ ಪಂಚಾಯಿತಿಯನ್ನು ದತ್ತು ಪಡೆದಿದ್ದಾರೆ. [ಒಂದೊಂದು ಗ್ರಾಮ ದತ್ತು ಪಡೆಯಿರಿ]

ananth

ಈ ಕುರಿತು ಅನಂತಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ. ರವಿಶಂಕರ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ರಾಗಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಯೋಜನೆ ಜಾರಿಗಾಗಿ ಸಮಯಕ್ಕೆ ತಕ್ಕಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅನಂತಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ. [ಜಯಪುರ ದತ್ತು ಪಡೆದ ಮೋದಿ]

ಈ ಕುರಿತು ಪತ್ರದ ಪ್ರತಿಯೊಂದನ್ನು ನವ ದೆಹಲಿಯ ಕೃಷಿ ಭವನದಲ್ಲಿರುವ ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿ ಅಪರಾಜಿತಾ ಸಾರಂಗಿ ಅವರಿಗೂ ಕಳುಹಿಸಿದ್ದಾರೆ. [ಆದರ್ಶ ಗ್ರಾಮ ಪಟ್ಟಿ ಡಿಸಿಗೆ ನೀಡಲು ಸೂಚನೆ]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+