ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವಾಹ ಪೀಡಿತ ಕರಾವಳಿ ಜನರಿಗೆ ಉದಾರ ಸಹಾಯ ನೀಡಿದ ಬಿಬಿಎಂಪಿ

By Manjunatha
|
Google Oneindia Kannada News

ಬೆಂಮಗಳೂರು, ಆಗಸ್ಟ್ 18: ಕೊಡಗು ಸೇರಿ ಕರವಾಳಿ ಜಿಲ್ಲೆಗಳ ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ಮರುಗಿರುವ ಬಿಬಿಎಂಪಿ ಉದಾರ ನೆರವಿಗೆ ಮುಂದಾಗಿದೆ.

ಕೊಡಗಿನ ಜಲಪ್ರಳಯವನ್ನೂ ನರೇಂದ್ರ ಮೋದಿಯವರು ವೀಕ್ಷಿಸಲಿಕೊಡಗಿನ ಜಲಪ್ರಳಯವನ್ನೂ ನರೇಂದ್ರ ಮೋದಿಯವರು ವೀಕ್ಷಿಸಲಿ

ಬಿಬಿಎಂಪಿಯ ಮಹಾಪೌರರು ಹಾಗೂ ಆಯುಕ್ತರು, ಪಾಲಿಕೆ ಸದಸ್ಯರು ತಮ್ಮ ಒಂದು ತಿಂಗಳ ವೇತನದ ಮೊತ್ತವನ್ನು ಕರಾವಳಿ ಜಿಲ್ಲೆಗಳ ಪ್ರವಾಹ ಸಂತ್ರಸ್ತರ ನೆರವಿಗೆ ನೀಡಿದ್ದಾರೆ.

ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?

ಅಷ್ಟೆ ಅಲ್ಲದೆ ಬಿಬಿಎಂಪಿಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಒಂದು ದಿನದ ಸಂಬಳವನ್ನೂ ಪ್ರವಾಹ ಸಂತ್ರಸ್ತರ ನೆರವಿಗೆ ನೀಡಲಾಗುತ್ತಿದೆ.

BBMP members gave away one month salary to flood victims

ಸದಸ್ಯರ ತಿಂಗಳ ಸಂಬಳ ಹಾಗೂ ನೌಕರರ ಒಂದು ದಿನದ ಸಂಬಳದ ಒಟ್ಟು ಅಂದಾಜು ಮೊತ್ತ ರೂ.1ಕೋಟಿ 25 ಲಕ್ಷ ಆಗಲಿದ್ದು ಇದನ್ನು ತುರ್ತು ಕಾರ್ಯದ ನೆರವಾಗಿ ನೀಡಲಾಗುವುದೆಂದು ಬಿಬಿಎಂಪಿ ತಿಳಿಸಿದೆ.

ಮೀನು ಮಾರಿ ಟ್ರೋಲ್ ಆದ ಹುಡುಗಿಯ ಮಾನವೀಯತೆಗೆ ಶರಣು!ಮೀನು ಮಾರಿ ಟ್ರೋಲ್ ಆದ ಹುಡುಗಿಯ ಮಾನವೀಯತೆಗೆ ಶರಣು!

ಪ್ರವಾಹ ಸಂತ್ರಸ್ತರ ನೆರವಿಗೆಂದು ಈಗಾಗಲೇ ಕುಮಾರಸ್ವಾಮಿ ಅವರು 200 ಕೋಟಿ ಘೋಷಣೆ ಮಾಡಿದ್ದಾರೆ, ಅಲ್ಲದೆ ಹಲವು ಕಡೆಗಳಿಂದ ನೆರವು ಸಹ ಬರುತ್ತಿದೆ. ಡಿಕೆ.ಶಿವಕುಮಾರ್ ಅವರು ಉದ್ಯಮಿಗಳಿಗೆ ನೆರವಿಗಾಗಿ ಕೇಳಿದ್ದಾರೆ.

English summary
BBMP members gave away one month salary and BBMP officers and workers gave one day salary to help flood victims of coastal Karnataka people. BBMP stepped for a very good initiative.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X