ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗ್ಳೂರಲ್ಲಿ ಎಸಿಬಿಗೆ ಸಿಕ್ಕಿದ್ದು ಕೇಜಿಗಟ್ಟಲೆ ಚಿನ್ನ, ಮೂಟೆಗಟ್ಟಲೆ ದುಡ್ಡು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 5: ಗಳಿಕೆಗೆ ಮೀರಿ ಆಸ್ತಿ ಸಂಪಾದನೆ ಆರೋಪದಲ್ಲಿ ಶುಕ್ರವಾರ ಬೆಂಗಳೂರು ನಗರ ವಿಭಾಗದ ಭ್ರಷ್ಟಾಚಾರ ನಿಗ್ರಹ ದಳದವರು ಮತ್ತು ಇತರ ತಂಡಗಳಿಂದ ನಡೆಸಿದ ಕಾರ್ಯಾಚರಣೆಯಲ್ಲಿ ಏನೇನೆಲ್ಲ ಸಿಕ್ಕಿವೆ, ದಾಳಿ ನಡೆಸಿದ ಅಧಿಕಾರಿಗಳು ಯಾರು ಎಂಬುದರ ವಿವರ ಹೀಗಿದೆ.

ಬಿಡಿಎ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: 5 ಕೋಟಿ ನಗದು ಪತ್ತೆಬಿಡಿಎ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: 5 ಕೋಟಿ ನಗದು ಪತ್ತೆ

ಅಧಿಕಾರಿಗಳಿಗೆ ಸಂಬಂಧಿಸಿದ 8 ಸ್ಥಳಗಳ ಮೇಲೆ ಶುಕ್ರವಾರ ದಾಳಿ ನಡೆಸಲಾಗಿದೆ. ಶೋಧನಾ ಕಾರ್ಯ ಮುಂದುವರಿದಿದೆ. ಈ ವರೆಗೆ ಶೋಧನೆ ನಡಸಲಾದ ಸ್ಥಳಗಳಲ್ಲಿ ತನಿಖೆಯಲ್ಲಿ ಪತ್ತೆಯಾದ ಈ ಸರಕಾರಿ ನೌಕರರ ಚರ ಮತ್ತು ಸ್ಥಿರ ಆಸ್ತಿಗಳ ವಿವರಗಳಿವು.

ACB

ಎನ್.ಜಿ ಗೌಡಯ್ಯ, ಇಂಜಿನಿಯರ್ ಆಫೀಸರ್-5, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ತಮ್ಮ ಮತ್ತು ಕುಟುಂಬಸ್ಥರ ಹೆಸರಿನಲ್ಲಿ 2 ಮನೆ
8 ನಿವೇಶನ
14 ಅರ್ಪಾರ್ಟ್ ಮೆಂಟ್
3 ಕೆ.ಜಿ. ಚಿನ್ನ
10 ಕೆ.ಜಿ. ಬೆಳ್ಳಿ
3 ಕಾರು
3 ದ್ವಿಚಕ್ರ ವಾಹನ
₹ 75 ಲಕ್ಷ ನಗದು
₹ 30 ಲಕ್ಷ ವಿವಿಧ ಬ್ಯಾಂಕ್ ಗಳಲ್ಲಿ ಠೇವಣಿ
ಮಾವನವರ ಮನೆಯಲ್ಲಿ 4.5 ಕೆ.ಜಿ. ಚಿನ್ನಾಭರಣ

ಟಿ.ಆರ್.ಸ್ವಾಮಿ, ಮುಖ್ಯ ಅಭಿವೃದ್ಧಿ ಅಧಿಕಾರಿ, ಕೆಐಎಡಿಬಿ
ತಮ್ಮ ಕುಟುಂಬಸ್ಥರ ಮತ್ತು ಸಂಬಂಧಿಕರ ಹೆಸರಿನಲ್ಲಿ 8 ಮನೆ
10 ನಿವೇಶನಗಳು
ವಿವಿಧೆಡೆ 10 ಎಕರೆ ಕೃಷಿ ಜಮೀನು
1.6 ಕೆಜಿ ಚಿನ್ನ
3 ಕಾರು
₹ 4 ಕೋಟಿ 52 ಲಕ್ಷ ನಗದು

English summary
Bengaluru ACB raid on two state government officials. Here is the complete details with facts and figures.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X