ಐಎಸ್ಐಎಸ್ ನಂಟು ಶಂಕೆ:ಸಿಕ್ಕಿಬಿದ್ದ ಬೆಂಗಳೂರಿನ ಉಗ್ರ
ಬೆಂಗಳೂರು,ಡಿಸೆಂಬರ್ 18: ನಕಲಿ ಐಡಿ ತೋರಿದ ಬೆಂಗಳೂರಿನ ನಿವಾಸಿ 23 ವರ್ಷದ ವ್ಯಕ್ತಿಯೊಬ್ಬನ್ನು ಐಎಸ್ಐಎಸ್ ಉಗ್ರರೊಂದಿಗೆ ಸಂಬಂಧ ಇರುವ ಹಿನ್ನೆಲೆ ಹಿಮಾಚಲ ಪ್ರದೇಶದ ಕುಲ್ಲು ಎಂಬಲ್ಲಿ ಬಂಧಿಸಲಾಗಿದೆ.
ಶಂಕಿತ ವ್ಯಕ್ತಿಯನ್ನು ಅಬೀದ್ ಖಾನ್ ಎಂದು ಗುರುತಿಸಲಾಗಿದ್ದು ಪೊಲೀಸರು ಸಿಬಿಐ ಅಧಿಕಾರಿಗಳಿಗೊಪ್ಪಿಸಿದ್ದಾರೆ. ಸದ್ಯಕ್ಕೆ ಸಿಬಿಐ ಅಧಿಕಾರಿಗಳ ವಶದಲ್ಲಿಡಲಾಗಿದೆ.
ನಕಲಿ ಗುರುತಿನ ಚೀಟಿಯನ್ನು ತೋರಿಸಿ ಇಲ್ಲಿನ ಜನರೊಂದಿಗೆ ವಾಸಿಸುತ್ತಿದ್ದ ಐಎಸ್ಐಎಸ್ ಉಗ್ರರೊಂದಿಗೆ ಚಟುವಟಿಕಯಲ್ಲಿ ತೊಡಗಿದ್ದ ಎನ್ನಲಾದ ವ್ಯಕ್ತಿಯನ್ನು ಹಿಮಾಚಲ ಪ್ರದೇಶದ ಕುಲ್ಲು ಎಂಬಲ್ಲಿ ಸೆರೆಹಿಡಿಯಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಸಂಜಯ್ ಕುಮಾರ್ ತಿಳಿಸಿದರು.[ಜಮ್ಮು ಕಾಶ್ಮೀರದಲ್ಲಿ ದಾಳಿ: ಮೂವರು ಉಗ್ರರಿಗೆ ಚಿರಶಾಂತಿ]

ಇನ್ನು ಗುಪ್ತಚರ ಇಲಾಖೆ ಆತನನ್ನು ವಿಚಾರಣೆಗೊಳಪಡಿಸಿದ್ದು ಅವರೊಂದಿಗೆ ಯಾವ ಸಂಭಾಷಣೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ.
ಆದರೆ ಗುಪ್ತಚರ ಇಲಾಖೆ ಹೇಳುವಂತೆ ಐಎಸ್ಐಎಸ್ ಸಿದ್ಧಾಂತಗಳಿಗೆ ಮಾರುಹೋಗಿ ಚಟುವಟಿಕೆಗಳಲ್ಲಿ ತೊಡಗಿದ್ದ ಎನ್ನಲಾಗಿದೆ.
ಖಾನ್ ದೆಹಲಿ ಮತ್ತು ಉತ್ತರ ಭಾರತದ ಕೆಲವೆಡೆ ತನ್ನ ಚಟುವಟಿಕೆಯನ್ನು ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದು, ಇದೇ ಮಾದರಿಯ ಅನೇಕ ಚಟುವಟಿಕೆಗಳಲ್ಲಿ ಬಹಳಷ್ಟು ಜನರ ಐಎಸ್ಐಎಸ್ ಉಗ್ರರು ಗುಪ್ತಚರ ಇಲಾಖೆಯ ಜಾಲಕ್ಕೆ ಸಿಕ್ಕಿಬಿದ್ದಿದ್ದಾರೆ ಎಂದಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications