ಐಎಸ್ಐಎಸ್ ನಂಟು ಶಂಕೆ:ಸಿಕ್ಕಿಬಿದ್ದ ಬೆಂಗಳೂರಿನ ಉಗ್ರ
ಬೆಂಗಳೂರು,ಡಿಸೆಂಬರ್ 18: ನಕಲಿ ಐಡಿ ತೋರಿದ ಬೆಂಗಳೂರಿನ ನಿವಾಸಿ 23 ವರ್ಷದ ವ್ಯಕ್ತಿಯೊಬ್ಬನ್ನು ಐಎಸ್ಐಎಸ್ ಉಗ್ರರೊಂದಿಗೆ ಸಂಬಂಧ ಇರುವ ಹಿನ್ನೆಲೆ ಹಿಮಾಚಲ ಪ್ರದೇಶದ ಕುಲ್ಲು ಎಂಬಲ್ಲಿ ಬಂಧಿಸಲಾಗಿದೆ.
ಶಂಕಿತ ವ್ಯಕ್ತಿಯನ್ನು ಅಬೀದ್ ಖಾನ್ ಎಂದು ಗುರುತಿಸಲಾಗಿದ್ದು ಪೊಲೀಸರು ಸಿಬಿಐ ಅಧಿಕಾರಿಗಳಿಗೊಪ್ಪಿಸಿದ್ದಾರೆ. ಸದ್ಯಕ್ಕೆ ಸಿಬಿಐ ಅಧಿಕಾರಿಗಳ ವಶದಲ್ಲಿಡಲಾಗಿದೆ.
ನಕಲಿ ಗುರುತಿನ ಚೀಟಿಯನ್ನು ತೋರಿಸಿ ಇಲ್ಲಿನ ಜನರೊಂದಿಗೆ ವಾಸಿಸುತ್ತಿದ್ದ ಐಎಸ್ಐಎಸ್ ಉಗ್ರರೊಂದಿಗೆ ಚಟುವಟಿಕಯಲ್ಲಿ ತೊಡಗಿದ್ದ ಎನ್ನಲಾದ ವ್ಯಕ್ತಿಯನ್ನು ಹಿಮಾಚಲ ಪ್ರದೇಶದ ಕುಲ್ಲು ಎಂಬಲ್ಲಿ ಸೆರೆಹಿಡಿಯಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಸಂಜಯ್ ಕುಮಾರ್ ತಿಳಿಸಿದರು.[ಜಮ್ಮು ಕಾಶ್ಮೀರದಲ್ಲಿ ದಾಳಿ: ಮೂವರು ಉಗ್ರರಿಗೆ ಚಿರಶಾಂತಿ]

ಇನ್ನು ಗುಪ್ತಚರ ಇಲಾಖೆ ಆತನನ್ನು ವಿಚಾರಣೆಗೊಳಪಡಿಸಿದ್ದು ಅವರೊಂದಿಗೆ ಯಾವ ಸಂಭಾಷಣೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ.
ಆದರೆ ಗುಪ್ತಚರ ಇಲಾಖೆ ಹೇಳುವಂತೆ ಐಎಸ್ಐಎಸ್ ಸಿದ್ಧಾಂತಗಳಿಗೆ ಮಾರುಹೋಗಿ ಚಟುವಟಿಕೆಗಳಲ್ಲಿ ತೊಡಗಿದ್ದ ಎನ್ನಲಾಗಿದೆ.
ಖಾನ್ ದೆಹಲಿ ಮತ್ತು ಉತ್ತರ ಭಾರತದ ಕೆಲವೆಡೆ ತನ್ನ ಚಟುವಟಿಕೆಯನ್ನು ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದು, ಇದೇ ಮಾದರಿಯ ಅನೇಕ ಚಟುವಟಿಕೆಗಳಲ್ಲಿ ಬಹಳಷ್ಟು ಜನರ ಐಎಸ್ಐಎಸ್ ಉಗ್ರರು ಗುಪ್ತಚರ ಇಲಾಖೆಯ ಜಾಲಕ್ಕೆ ಸಿಕ್ಕಿಬಿದ್ದಿದ್ದಾರೆ ಎಂದಿದ್ದಾರೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ











Click it and Unblock the Notifications