ಬೆಂಗಳೂರು ನಮ್ಮ ಮೆಟ್ರೋ ಗ್ರೀನ್ ಲೈನ್: ಇನ್ನೂ ವಿಳಂಬ ಯಾಕೆ?
ನಮ್ಮ ಮೆಟ್ರೋ ಕಾಮಗಾರಿಯ ಮೊದಲ ಹಂತ ಬಹುತೇಕ ಮುಕ್ತಾಯವಾಗಿದ್ದು, ಸಂಪಿಗೆ ರಸ್ತೆಯಿಂದ-ಯಲಚೇನಹಳ್ಳಿ ಮಾರ್ಗದಲ್ಲಿ ನಡೆಯುತ್ತಿದ್ದ ಪರೀಕ್ಷಾರ್ಥ ಸಂಚಾರ ಇಂದು (ಮೇ 16) ಅಂತ್ಯಗೊಳ್ಳಲಿದೆ.
ಬೆಂಗಳೂರು, ಮೇ 16: ಬೆಂಗಳೂರಿನ ಪ್ರಸಿದ್ಧ ನಮ್ಮ ಮೆಟ್ರೋ ಕಾಮಗಾರಿಯ ಮೊದಲ ಹಂತ ಬಹುತೇಕ ಮುಕ್ತಾಯವಾಗಿದ್ದು, ಸಂಪಿಗೆ ರಸ್ತೆಯಿಂದ-ಯಲಚೇನಹಳ್ಳಿ ಮಾರ್ಗದಲ್ಲಿ ನಡೆಯುತ್ತಿದ್ದ ಪರೀಕ್ಷಾರ್ಥ ಸಂಚಾರ ಇಂದು (ಮೇ 16) ಅಂತ್ಯಗೊಳ್ಳಲಿದೆ.
ಈ ಭಾಗದ ಎಲ್ಲಾ ಅಗತ್ಯ ಪರೀಕ್ಷೆಗಳೂ ಮುಕ್ತಾಯವಾಗಿದ್ದು, ರೈಲ್ವೆ ಸುರಕ್ಷತಾ ಆಯುಕ್ತರು ತಪಾಸಣೆ ನಡೆಸಿದ ತಕ್ಷಣವೇ ಈ ಭಾಗದಲ್ಲಿ ರೈಲು ಸಂಚಾರ ಅಧಿಕೃತವಾಗಿ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ನಿಗಮ(BMRCL)ದ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲ ತಿಳಿಸಿದ್ದಾರೆ.[6 ಗ್ರೀನ್ ಲೈನ್ ಮೆಟ್ರೋ ಸ್ಟೇಶನ್ ಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ]

ಈ ಭಾಗದ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಡಲು ರೈಲ್ವೆ ಸುರಕ್ಷತಾ ಆಯುಕ್ತರು ಇನ್ನೂ ಸಮಯವನ್ನು ನಿಗದಿಪಡಿಸಿಲ್ಲ. ಮಾರ್ಗ ಪೂರ್ಣಗೊಂಡಿರುವ ಕುರಿತು ಆಯುಕ್ತರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ನಮ್ಮ ಕಡೆಯಿಂದ ಎಲ್ಲಾ ಪುರ್ವ ಸಿದ್ಧತೆಗಳೂ ನಡೆದಿದ್ದು, ಆಯುಕ್ತರು ದಿನಾಂಕ ನಿಗದಿ ಪಡಿಸುತ್ತಿದ್ದಂತೆಯೇ ಮೆಟ್ರೋ ಗ್ರೀನ್ ಲೈನ್ ಶುಭಾರಂಭಗೊಳ್ಳಲಿದೆ ಎಂದು ಪ್ರದೀಪ್ ಸಿಂಗ್ ಖರೋಲ ತಿಳಿಸಿದರು.[ನಮ್ಮ ಮೆಟ್ರೋ 2 ನೇ ಹಂತ 2020 ರ ಹೊತ್ತಿಗೆ ಸಂಪೂರ್ಣ]
ಒಟ್ಟಿನಲ್ಲಿ ಮೆಟ್ರೋ ಗ್ರೀನ್ ಲೈನ್ ಗಾಗಿ ತುದಿಗಾಲಿನಲ್ಲಿ ಕಾಯುತ್ತಿರುವ ಲಕ್ಷಾಂತರ ಪ್ರಯಾಣಿಕರಿಗೆ ಈ ವಿಳಂಬ ನೀತಿ ಅಸಹನೀಯವೆನ್ನಿಸಿರುವುದಂತೂ ಸುಳ್ಳಲ್ಲ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ











Click it and Unblock the Notifications