ಫಾತಿಮಾ ಎಂಬ ಮುಗ್ಧ ಬಾಲಕಿಯ ಹೃದಯ ಹಿಂಡುವ ಕಥೆ!
ಹೃದಯಕ್ಕೆ ಹತ್ತಿರವಾಗುವ ಈ ಡಾಕ್ಯುಮೆಂಟರಿಯನ್ನು ನೀವು ನೋಡಲೇಬೇಕು. ಬಾಲ ಕಾರ್ಮಿಕ ಪದ್ಧತಿ ಮತ್ತು ಅದರಿಂದ ಒದಗುವ ದುಷ್ಪರಿಣಾಮ, ಪದ್ಧತಿ ಮಕ್ಕಳ ಮನಸ್ಸಿನಲ್ಲಿ ಉಂಟುಮಾಡುವ ನಿರಾಶಾವಾದ ಎಲ್ಲವನ್ನು ಆಧಾರವಾಗಿಟ್ಟುಕೊಂಡು ಬೆಂಗಳೂರಿನ ಎನ್ ಜಿಒ ವೊಂದು ತಯಾರು ಮಾಡಿರುವ " Forgotten On the Pyjama Trail" ಚಿತ್ರವನ್ನು ನೋಡಲೇಬೇಕು.
ಜೂನ್ 12 ರಂದು ಡಾಕ್ಯುಮೆಂಟರಿಯನ್ನು ಬಿಡುಗಡೆ ಮಾಡಲಾಗಿದೆ. ಮಕ್ಕಳ ಹಕ್ಕು ಕಾಪಾಡಲು ಶ್ರಮಿಸುತ್ತಿರುವ ಬೆಂಗಳೂರು ಮೂಲದ ಎನ್ ಜಿಒ Concerned for Working Children (CWC) ಈ ಸಾಕ್ಷ್ಯಚಿತ್ರವನ್ನು ತಯಾರು ಮಾಡಿದೆ.[ಲೋಕ ಜಂಗಮ: ಸಿದ್ದಗಂಗಾಶ್ರೀ ಸಾಕ್ಷ್ಯಚಿತ್ರ ಲೋಕಾರ್ಪಣೆ]

ಚಿಕ್ಕ ಮಗುವೊಂದು ತನ್ನ ಕತೆಯನ್ನು ಹೇಳುತ್ತಾ ಸಾಗುತ್ತದೆ. ಮೊರಾಕೊದಲ್ಲಿ ನಡೆಯುವ ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ಚಿತ್ರ ತಯಾರು ಮಾಡಲಾಗಿದೆ.
ತನ್ನ ಕುಟುಂಬವನ್ನು ನಿರ್ವಹಣೆ ಮಾಡಲು ಮೋರಾಕೊದ ಗಾರ್ಮೆಂರ್ಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಅನಿವಾರ್ಯಕ್ಕೆ ಸಿಕ್ಕಿಹಾಕಿಕೊಳ್ಳುವ ಪುಟ್ಟ ಹೆಣ್ಣು ಮಗು ತನ್ನ ಕತೆಯನ್ನು ಹೇಳುತ್ತಾ ಸಾಗುತ್ತದೆ. ಈ ಹಿಂದೆ ಅಂದರೆ 2012, 13 ಮತ್ತು 14 ರಲ್ಲಿ ಎನ್ ಜಿಒ ತಯಾರು ಮಾಡಿದ್ದ ಚಿತ್ರಗಳು ನೋಬೆಲ್ ಅಂಗಳಕ್ಕೂ ಹೋಗಿದ್ದವು.[ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಏನು ಮಾಡಬಹುದು?]

ಫಾತಿಮಾ ಎಂಬ ಬಾಲಕಿಯ ಕತೆಯೇ ಇಡಿ ಚಿತ್ರದ ಜೀವಾಳ. ಬಾಲ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ, ಕಂಪನಿ ಯಾವುದಾದರೊಂದು ಹೊಸ ನಿರ್ಧಾರ ತೆಗೆದುಕೊಳ್ಳುವ ವೇಳೆ ಬಾಲ ಕಾರ್ಮಿಕರ ಅಭಿಪ್ರಾಯ ಕೇಳದಿರುವುದು, ಬಾಲ ಕಾರ್ಮಿಕರ ಮೇಲೆ ಕಂಪನಿಯ ನಿರ್ಧಾರಗಳು ಬೀರುವ ಪರಿಣಾಮ, ಅವರ ಮನಸ್ಸಿನಲ್ಲಿ ಉಂಟಾಗುವ ನಿರಾಶಾವಾದ.. ಎಲ್ಲವನ್ನು ಚಿತ್ರ ಕಟ್ಟಿಕೊಡುತ್ತಾ ಸಾಗುತ್ತದೆ.
ಈ ಸಾಕ್ಷ್ಯ ಚಿತ್ರ ಮತ್ತೊಮ್ಮೆ ಬಾಲಕಾರ್ಮಿಕ ಪದ್ಧತಿ ಬಗ್ಗೆ ಪ್ರಶ್ನೆ ಎತ್ತಿಹಾಕುತ್ತದೆ. ಇಡೀ ಪ್ರಪಂಚವನ್ನೇ ಕಾಡುತ್ತಿರುವ ಸಮಸ್ಯೆಗೆ ಪರಿಹಾರದ ಸೂತ್ರಗಳನ್ನು ಕಂಡು ಹಿಡಿಯಲು ನಮ್ಮನ್ನು ಆಲೋಚನೆಗೆ ಹಚ್ಚುತ್ತದೆ. ನೀವು ಸಾಕ್ಷ್ಯ ಚಿತ್ರವನ್ನು ಒಮ್ಮೆ ನೋಡಿಕೊಂಡು ಬನ್ನಿ...
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್











Click it and Unblock the Notifications