ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ 4 ದಿನ ತುಂತುರು ಮಳೆ, ಕೊರೆವ ಚಳಿ, ಕೆಟ್ಟ ಗಾಳಿ

|
Google Oneindia Kannada News

ಬೆಂಗಳೂರು, ನವೆಂಬರ್ 3: ತಮಿಳುನಾಡಿನಲ್ಲಿ ಈಶಾನ್ಯ ಹಿಂಗಾರು ಚುರುಕಾಗಿದ್ದು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ನವೆಂಬರ್ 7 ರವರೆಗೆ ತುಂತುರು ಮಳೆ ಮುಂದುವರೆಯುವ ಸಾಧ್ಯತೆ ಇದೆ.

ದೀಪಾವಳಿ ವಿಶೇಷ ಪುರವಣಿ

ಬೆಂಗಳೂರಿಗೂ ಹಿಂಗಾರಿನ ಆಗಮನವಾಗಿದ್ದು ನವೆಂಬರ್ 7ರವರೆಗೆ ಆಗಾಗ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ನಿರ್ಗಮನದ ನಂತರ ಕಳೆದ ವಾರ ದಕ್ಷಿಣ ಒಳನಾಡಿಗೆ ಹಿಂಗಾರಿನ ಆಮನವಾಗಿದೆ. ರಾಜಧಾನಿಯಲ್ಲಿ ಮೊದಲ ದಿನವೇ ಮಳೆಯಾಗಿದೆ.

ಎಷ್ಟೇ ಮಳೆಯಾದರೂ ಮಂಡ್ಯದ ಶಿಂಷಾನದಿ ತುಂಬಿ ಹರಿಯಲೇ ಇಲ್ಲ! ಎಷ್ಟೇ ಮಳೆಯಾದರೂ ಮಂಡ್ಯದ ಶಿಂಷಾನದಿ ತುಂಬಿ ಹರಿಯಲೇ ಇಲ್ಲ!

ಸಾಮಾನ್ಯವಾಗಿ ಹಿಂಗಾರು ಆಗಮನದ ವೇಳೆ ಜೋರು ಮಳೆಯಾಗುತತ್ದೆ. ಆದರೆ ಈ ವರ್ಷ ತುಂತುರು ಮಳೆಯಾಗಿದೆ. ನಗರದ ಕೇಂದ್ರ ಭಾಗಗಳಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ.

ದೆಹಲಿ, ಗುರ್ ಗಾಂವ್ ನಲ್ಲಿ ಭಾರೀ ಮಳೆ, ಕರ್ನಾಟಕದ ಕರಾವಳಿಯಲ್ಲಿ ಎಚ್ಚರ ದೆಹಲಿ, ಗುರ್ ಗಾಂವ್ ನಲ್ಲಿ ಭಾರೀ ಮಳೆ, ಕರ್ನಾಟಕದ ಕರಾವಳಿಯಲ್ಲಿ ಎಚ್ಚರ

Bengaluru will get Thunderstorm till Nov 7

ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು, ಪಾಂಡಿಚೇರಿ, ಆಂಧ್ರ ಪ್ರದೇಶದ ಹಾಗೂ ಕರ್ನಾಟಕದ ಕೆಲ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಆದರೆ ಹಿಂಗಾರಿನಲ್ಲಿ ಹೆಚ್ಚಾಗಿ ತಮಿಳುನಾಡಿನಲ್ಲಿ ಮಳೆಯಾಗುತ್ತದೆ. ಮುಂಗಾರಿನಲ್ಲಿ ಕರ್ನಾಟಕದಲ್ಲಿ ಮಳೆಯಾಗುತ್ತದೆ. ಈ ಬಾರಿ ಕರ್ನಾಟಕದಲ್ಲಿ ಹೆಚ್ಚಿನ ಮಳೆಯಾಗುವ ಯಾವ ಲಕ್ಷಣಗಳೂ ಗೋಚರಿಸುತ್ತಿಲ್ಲ.

English summary
The northeast monsoon sets in over parts of south India today and would expand in the next 24 hours, the regional weather office said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X