ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ತೊರೆದು ಜೆಡಿಎಸ್ ಸೇರಿದ ನಟಿ ಅಮೂಲ್ಯ ಮಾವ

|
Google Oneindia Kannada News

Recommended Video

ನಟಿ ಅಮೂಲ್ಯ ಮಾವ ಬಿಜೆಪಿ ನಾಯಕ ಜಿ ಎಚ್ ರಾಮಚಂದ್ರ ಜೆಡಿಎಸ್ ಪಾಲು | Oneindia Kannada

ಬೆಂಗಳೂರು, ಏಪ್ರಿಲ್ 13: ರಾಜರಾಜೇಶ್ವರಿ ನಗರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಜಿ.ಎಚ್.ರಾಮಚಂದ್ರ ಅವರು ಇಂದು ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ಸೊಗಡು ಶಿವಣ್ಣಗೆ ಟಿಕೆಟ್ ಗೆ ಒತ್ತಾಯ, ಬಿಜೆಪಿ ಪದಾಧಿಕಾರಿಗಳ ರಾಜೀನಾಮೆಸೊಗಡು ಶಿವಣ್ಣಗೆ ಟಿಕೆಟ್ ಗೆ ಒತ್ತಾಯ, ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ

ಎರಡು ದಶಕದಿಂದಲೂ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ರಾಮಚಂದ್ರ ಅವರು ಜೆಡಿಎಸ್ ಸೆರ್ಪಡೆಗೊಂಡಿದ್ದು, ರಾಜರಾಜೇಶ್ವರಿನಗರದಲ್ಲಿ ಬಿಜೆಪಿಗೆ ಹಿನ್ನಡೆ ಆಗಲಿದೆ.

bjp-leader-gh-ramachandra-joined-jds

ಚಿತ್ರ ನಟಿ ಅಮೂಲ್ಯ ಅವರ ಮಾವನವರಾಗಿರುವ ಜಿ.ಎಚ್.ರಾಮಚಂದ್ರ ಅವರು ಯಡಿಯೂರಪ್ಪ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು. ಹಾಗೂ ಈ ಬಾರಿ ರಾಜರಾಜೇಶ್ವರಿ ನಗರದಿಂದ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿ ಸಹ ಆಗಿದ್ದರು.

ಬೀದರ್: ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಯಾರಿಗೆ?ಬೀದರ್: ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಯಾರಿಗೆ?

ರಾಜರಾಜೇಶ್ವರಿ ನಗರದಿಂದ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ನಿರಾಕರಿಸಲಾಗಿರುವ ಕಾರಣ, ರಾಮಚಂದ್ರ ಅವರಿಗೇ ಜೆಡಿಎಸ್ ಸಿಗುವ ಸಾಧ್ಯತೆ ಇದೆ.

English summary
BJP leader GH Ramachandra has joined JDS today. He was BJP ticket aspirant from Rajarajeshwari Nagar. He is also father in law of actress Amulya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X