ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಂಚನೆ ಆರೋಪ, ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು

|
Google Oneindia Kannada News

ಬೆಂಗಳೂರು, ಆಗಸ್ಟ್ 29 : ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಎಸಿಬಿಗೆ ಎಸಿಬಿಗೆ ದೂರು ನೀಡಿದ್ದಾರೆ.

ಗಣಪತಿ ಸಾವಿನ ಪ್ರಕರಣ: ಜಾರ್ಜ್ ಗೆ ಸುಪ್ರೀಂನಿಂದ ನೋಟಿಸ್ಗಣಪತಿ ಸಾವಿನ ಪ್ರಕರಣ: ಜಾರ್ಜ್ ಗೆ ಸುಪ್ರೀಂನಿಂದ ನೋಟಿಸ್

ಬಿಬಿಎಂಪಿ ಕಸ ಗುಡಿಸುವ ವಾಹನ ಮತ್ತು ಕಾಂಪ್ಯಾಕ್ಟರ್ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದೆ. ಹಾಗೂ ಟಿಪಿಎಸ್ ಕಂಪನಿಯಿಂದ ಕಮಿಷನ್ ರೂಪದಲ್ಲಿ ಹಣವನ್ನು ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಾರ್ಜ್ ಪಡೆದಿದ್ದಾರೆ ಎಂದು ರಮೇಶ್ ಆರೋಪ ಮಾಡಿದ್ದಾರೆ.

BJP leader N R Ramesh lodges complaint in ACB against CM Siddaramaiah and minister K J George

ಈಗಾಗಲೇ ಟಿಪಿಎಸ್ ಕಂಪನಿಯಿಂದ ಖರೀದಿಸಿರುವ 25 ಕಾಂಪ್ಯಾಕ್ಟರ್, ಹಾಗೂ 9 ಕಸ ಗುಡಿಸುವ ವಾಹನಗಳು 2 ತಿಂಗಳಲ್ಲಿಯೇ ಕೆಟ್ಟು ಹೋಗಿವೆ. ಸರ್ಕಾರ ಕಳಪೆ ಗುಣಮಟ್ಟದ ವಾಹನಗಳನ್ನು ಖರೀದಿಸುವ ಮೂಲಕ ಅಕ್ರಮ ಎಸಗಿದ್ದಾರೆ.

ಇಂಥ ಕಳಪೆ ಗುಣಮಟ್ಟದ ವಾಹನಗಳನ್ನು ಪೂರೈಸಿರುವ ಟಿಪಿಎಸ್ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿ, ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ರಮೇಶ್ ಆಗ್ರಹಿಸಿದ್ದಾರೆ.

English summary
BJP leader N R Ramesh lodges complaint in ACB against CM Siddaramaiah and minister K J George, alleges scam in the purchase of compactors for BBMP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X