ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹದೇವಪುರದಲ್ಲಿ ಬಿಜೆಪಿ ಪಾದಯಾತ್ರೆ, ಟ್ರಾಫಿಕ್ ಜಾಮ್

By Manjunatha
|
Google Oneindia Kannada News

ಬೆಂಗಳೂರು, ಮಾರ್ಚ್ 11: ಇಂದು ನಗರದ ಮಹದೇವಪುರದಲ್ಲಿ ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಬಿಜೆಪಿಯು 'ಬೆಂಗಳೂರು ರಕ್ಷಿಸಿ' ಪಾದಯಾತ್ರೆಯಿಂದ ವಾಹನ ಸವಾರರು ಭಾರಿ ಕಿರಿಕಿರಿ ಅನುಭವಿಸುವಂತಾಗಿದೆ.

ಬಿಜೆಪಿಯು ಕೆಲ ದಿನಗಳಿಂದ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ಬೆಂಗಳೂರು ರಕ್ಷಿಸಿ ಪಾದಯಾತ್ರೆ ಮಾಡುತ್ತಿದ್ದು, ಇಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಅವರ ನೇತೃತ್ವದಲ್ಲಿ ಮಹದೇವಪುರದಲ್ಲಿ ಪಾಡದಾಯಾತ್ರೆ ಹಮ್ಮಿಕೊಂಡಿದೆ.

ಬೆಂಗಳೂರು ರಕ್ಷಿಸಿ ಯಾತ್ರೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ಬೆಂಗಳೂರು ರಕ್ಷಿಸಿ ಯಾತ್ರೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

BJP padayathra in Mahadevapura, High trafic jam

ಪಾದಯಾತ್ರೆಯಲ್ಲಿ ಹೆಚ್ಚಿನ ಜನ ಸೇರಿರುವ ಕಾರಣ ಹೂಡಿ ಸರ್ಕಲ್ ಸೇರಿದಂತೆ ಮಹದೇವಪುರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಪೊಲೀಸರು ಸಂಚಾರ ದಟ್ಟಣೆ ನೀಗಿಸಲು ಹರಸಾಹಸ ಪಟ್ಟಿದ್ದಾರೆ.

BJP padayathra in Mahadevapura, High trafic jam

ಪಾದಯಾತ್ರೆಯಲ್ಲಿ ಬಿಜೆಪಿ ಮುಖಂಡರಾದ ಕೇಂದ್ರ ಸಚಿವ ಸದಾನಂದಗೌಡ, ಪಿಸಿ ಮೋಹನ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರುಗಳು ಭಾಗವಹಿಸಿದ್ದಾರೆ.

English summary
BJP doing 'Bengaluru Rakshisi' (Save Bengaluru) Padayathra in Mahadevapura in Aravinda Limbavani leadershipi. due to BJP Padayathra there is heavy trafic jam in Mahadevpura's several area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X