ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

15 ಟ್ರಕ್ ಗಳಲ್ಲಿ ಕೊಡಗು ಸಂತ್ರಸ್ತರಿಗೆ ಅಗತ್ಯ ಸಾಮಗ್ರಿ ಕಳಿಸಿದ ಬಿಜೆಪಿ

|
Google Oneindia Kannada News

ಬೆಂಗಳೂರು, ಆಗಸ್ಟ್ 21: ಕೊಡಗಿನಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದ ಪರಿತಪಿಸುತ್ತಿರುವ ಜನರಿಗೆ, ಬೆಂಗಳೂರು ಬಿಜೆಪಿ ವತಿಯಿಂದ ಸಂಗ್ರಹಿಸಲಾದ ಪರಿಹಾರ ಸಾಮಗ್ರಿಗಳ ಸಾಗಣೆಗೆ ಇಂದು ಕೇಂದ್ರ ಸಚಿವ ಅನಂತ ಕುಮಾರ್ ಚಾಲನೆ ನೀಡಿದರು.

ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಂದು ಸಾಮಗ್ರಿಗಳನ್ನು ಸಾಗಣೆ ಮಾಡುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕೇರಳ, ಕರ್ನಾಟಕದ ಪ್ರವಾಹದ ನೈಜ ಕಾರಣ ಬಹಿರಂಗಕೇರಳ, ಕರ್ನಾಟಕದ ಪ್ರವಾಹದ ನೈಜ ಕಾರಣ ಬಹಿರಂಗ

15ಕ್ಕೂ ಹೆಚ್ಚು ಟ್ರಕ್ ಗಳಲ್ಲಿ ಸಾಮಗ್ರಿಗಳನ್ನು ಕೊಡಗಿಗೆ ಕಳಿಸಿಕೊಡಲು ಕೇಂದ್ರ ಸಚಿವ ಅನಂತಕುಮಾರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಹಸಿರು ನಿಶಾನೆ ತೋರಿಸಿದರು.

ತನ್ನೆಲ್ಲಾ ಜನಪ್ರತಿನಿಧಿಗಳ ತಿಂಗಳ ಸಂಬಳ ಕೇರಳಕ್ಕೆ ನೀಡಿದ ಕಾಂಗ್ರೆಸ್‌ತನ್ನೆಲ್ಲಾ ಜನಪ್ರತಿನಿಧಿಗಳ ತಿಂಗಳ ಸಂಬಳ ಕೇರಳಕ್ಕೆ ನೀಡಿದ ಕಾಂಗ್ರೆಸ್‌

BJP sends necessary things to Kodagu flood victims by 15 trucks from Bengaluru

ಅಶೋಕ್ ಅವರು ಖುದ್ದು ಮಡಿಕೇರಿಗೆ ತೆರಳಿ ಸ್ಥಳೀಯ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಸಮನ್ವಯದಿಂದ ಅಗತ್ಯ ವಸ್ತುಗಳನ್ನು ಸಂತ್ರಸ್ತರ ಮನೆಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಗಮನಿಸಲಿದ್ದಾರೆ.

BJP sends necessary things to Kodagu flood victims by 15 trucks from Bengaluru

ಜೊತೆಗೆ ಅಗತ್ಯವಿರುವ ಕಡೆಗಳಲ್ಲಿ ಶಾಲಾ ಕಟ್ಟಡ ನಿರ್ಮಿಸಿಕೊಡುವ ಬಗ್ಗೆಯೂ ಗಂಭೀರ ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ.

English summary
Bengaluru BJP has sent 15 trucks of necessary things to Kodagu flood victims today. Union minister Anant Kumar and BJP leader R Ashok have taken intiatives.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X