810 ಹೊಸ ಬಸ್ ಖರೀದಿಗೆ ಮುಂದಾದ ಬಿಎಂಟಿಸಿ
ಬೆಂಗಳೂರು, ಜೂನ್ 4 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 810 ಹೊಸ ಬಸ್ಸುಗಳನ್ನು ಖರೀದಿ ಮಾಡಲು ಸಿದ್ಧತೆ ನಡೆಸಿದೆ. ಜವಾಹರ್ಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಯೋಜನೆಯಡಿ ಈ ಬಸ್ಸುಗಳನ್ನು ಖರೀದಿಸಲಾಗುತ್ತಿದ್ದು, ಇವುಗಳಲ್ಲಿ ಎಸಿ ಮತ್ತು ಸಾಮಾನ್ಯ ಬಸ್ ಗಳು ಸೇರಿವೆ.
ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ಕುರಿತು ಮಾಹಿತಿ ನೀಡಿದ್ದು, ಬಿಎಂಟಿಸಿಗೆ 810 ಮತ್ತು ಕೆಎಸ್ಆರ್ ಟಿಸಿಗೆ 1,200 ಬಸ್ಸುಗಳನ್ನು ಖರೀದಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಬಿಎಂಟಿಸಿ 500 ಬಸ್ಸುಗಳನ್ನು ಖರೀದಿಸಲು ಕೇಂದ್ರ ಸರ್ಕಾದ ಒಪ್ಪಿಗೆಗಾಗಿ ಕಾದು ಕುಳಿತಿದೆ.

ಬಿಎಂಟಿಸಿ ಖರೀದಿಸಲಿರುವ ನೂತನ 810 ಬಸ್ಸುಗಳಲ್ಲಿ 500 ಸಾಮಾನ್ಯ ಬಸ್ಸುಗಳಾಗಿದ್ದು, 310 ಎಸಿ ಬಸ್ಸುಗಳಾಗಿವೆ. ಜವಾಹರ್ಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಯೋಜನೆಯಡಿ ಈ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದೆ. [250 ರೂ.ನೀಡಿ, ಬೆಂಗಳೂರು ನೋಡಿ]
ನೂತನವಾಗಿ ಖರೀದಿ ಮಾಡಲಾದ 500 ಬಸ್ಸುಗಳನ್ನು ಹಳೆಯ ಬಸ್ಸುಗಳು ಸಂಚರಿಸುವ ಮಾರ್ಗದಲ್ಲಿ ಓಡಿಸಲು ಚಿಂತನೆ ನಡೆಸಲಾಗಿದೆ. ಉಳಿದ ಬಸ್ಸುಗಳಲ್ಲಿ ನೂತನ ಮಾರ್ಗ ಬಸ್ಸುಗಳ ಸಂಖ್ಯೆ ಕಡಿಮೆ ಇರುವ ಮಾರ್ಗದಲ್ಲಿ ಓಡಿಸಲಾಗುತ್ತದೆ. [ಎರಡು ಹೊಸ ಮಾರ್ಗದಲ್ಲಿ ವಜ್ರ ಬಸ್ ಸೇವೆ]
ಕೇಂದ್ರ ಸರ್ಕಾರ ನೂತನ ಬಸ್ಸುಗಳ ಖರೀದಿಗಾಗಿ ಶೇ 35ರಷ್ಟು ಅನುದಾನ ನೀಡಲಿದೆ. ಶೇ 15ರಷ್ಟು ಅನುದಾನ ರಾಜ್ಯಸರ್ಕಾರದಿಂದ ಉಳಿದ 50 ರಷ್ಟು ಅನುದಾನದ ಪಾಲು ಬಿಎಂಟಿಸಿ ಸಂಸ್ಥೆಯದ್ದಾಗಿದೆ. 310 ಎಸಿ ಬಸ್ಸುಗಳನ್ನು ಖರೀದಿ ಮಾಡಲು ಈಗಾಗಲೇ ಒಪ್ಪಿಗೆ ದೊರಕಿದ್ದು, ಸದ್ಯದಲ್ಲೇ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications