ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಂಬಿಡೆಂಡ್ ಕಂಪನಿ ಹಗರಣದ ಆರೋಪಿಗಳ ವಿರುದ್ಧ ಫ್ರೆಶ್‌ ಕೇಸ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 14 : ಆಂಬಿಡೆಂಟ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಫ್ರೆಶ್ ಕೇಸುಗಳು ದಾಖಲಾಗಿವೆ. ಆಂಬಿಡೆಂಟ್ ಮಾಲೀಕ ಸೇರಿದಂತೆ ಹಣಪಡೆದವರೆಲ್ಲರಿಂದ ಹಣ ವಾಪಸ್ ಪಡೆದು ಹೂಡಿಕೆದಾರರಿಗೆ ಹಿಂದಿರುಗಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೆಪಿಐಡಿ ಕಾಯ್ದೆಯಡಿ ಹೊಸ ಪ್ರಕರಣ ದಾಖಲಾಗಿದೆ.

ಆಂಬಿಡೆಂಟ್ ಕೇಸ್ : ಅಲಿಖಾನ್ ಜಾಮೀನು ಅರ್ಜಿ ವಜಾ, ಕೋರ್ಟ್‌ಗೆ ಶರಣು ಆಂಬಿಡೆಂಟ್ ಕೇಸ್ : ಅಲಿಖಾನ್ ಜಾಮೀನು ಅರ್ಜಿ ವಜಾ, ಕೋರ್ಟ್‌ಗೆ ಶರಣು

ಆಂಬಿಡೆಂಟ್ 950 ಕೋಟಿಯಷ್ಟು ವಂಚನೆ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲದೆ ಕಂಪನಿ ಮಾಲೀಕ ಫರೀದ್‌ನಿಂದ ಈ ಹಣವನ್ನು ಹಲವಾರು ಮಂದಿ ನಾನಾ ಹೆಸರಿನಲ್ಲಿ ಪಡೆದುಕೊಂಡಿದ್ದಾರೆ. ಈ ಕಾಯ್ದೆ ಅಡಿಯಲ್ಲಿ ಕಾನೂನು ಕ್ರಮಕ್ಕೆ ಒಳಪಡುವುಸು ಅನಿವಾರ್ಯವಾಗಲಿದೆ.

ಆಂಬಿಡೆಂಟ್ ಪ್ರಕರಣ: ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು ಆಂಬಿಡೆಂಟ್ ಪ್ರಕರಣ: ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು

ಆಂಬಿಡೆಂಟ್ ಪ್ರಕರಣದ ತನಿಖೆ ಬಿಗಿಯಾದಷ್ಟು ಅಧಿಕಾರಿಗಳ ಮೇಲೆ ಆರೋಪ ಹೊರಿಡುವ ಸರಣಿ ಮುಂದುವರೆದಿದೆ. ಆರಂಭದಲ್ಲಿ ತನಿಖಾಧಿಕಾರಿ ವೆಂಕಟೇಶ್ ಪ್ರಸನ್ನ ವಿರುದ್ಧ ಆರೋಪಿ ವಿಜಯ್ ಟಾಟಾ ಎಂಬಾತ ಆರೋಪ ಮಾಡಿದ್ದ. ತನಿಖಾಧಿಕಾರಿ ಬದಲಾದರು ಈಗ ಅಲೋಕ್ ಕುಮಾರ್ ವಿರುದ್ಧವೇ ಆರೋಪ ಮಾಡಿ ದೂರು ನೀಡಲಾಗಿದೆ.

CCB files Fresh case against Ambident fraud case accused under KPID Act

ಈಗಾಗಲೇ ಆಂಬಿಡೆಂಟ್‌ನಿಂದ ಹಣ ಪಡೆದ ಹಲವರಿಗೆ ಹಣ ವಾಪಸ್ ಕೊಡಲು ಸೂಚನೆ ನೀಡಲಾಗಿದೆ. ನೋಟಿಸ್ ಪಡೆದವರು ಹಣ ಹೊಂದಿರುಗಿಸದೆ ನಾಟಕವಾಡುತ್ತಿದ್ದಾರೆ ಎಂದು ಅಪರಾಧ ವಿಭಾಗದ ಹೆಚ್ಚುವರಿ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ.

English summary
CCB police have registered case against Ambident fraud case accused under KPID act alleging depisit money of depositors has been misused.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X