ವಿಬ್ ಗಯಾರ್ ಅತ್ಯಾಚಾರ ಪ್ರಕರಣ : ವರದಿ ಕೇಳಿದ ಕೇಂದ್ರ
ಬೆಂಗಳೂರು, ಜು. 18 : ನಗರದ ಪ್ರತಿಷ್ಠಿತ ವಿಬ್ ಗಯಾರ್ ಶಾಲೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಕುರಿತು ಕೇಂದ್ರ ಸರ್ಕಾರ ವರದಿ ಕೇಳಿದೆ. ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಶಾಲೆಯಲ್ಲಿ ಗುರುವಾರ ರಾತ್ರಿ ಮಹಜರು ಮುಗಿಸಿದ್ದಾರೆ.
ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಕರ್ನಾಟಕದ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅವರಿಗೆ ಘಟನೆ ಕುರಿತು ವಿವರಣೆ ನೀಡುವಂತೆ ಸೂಚನೆ ನೀಡಿದೆ. ಶಾಲೆಯಲ್ಲಿ ಮಕ್ಕಳ ಸುರಕ್ಷತೆ ತೆಗೆದುಕೊಂಡ ಕ್ರಮಗಳು, ಶಾಲೆಯ ಆಡಳಿತ ಮಂಡಳಿ ವೈಫಲ್ಯ ಮುಂತಾದ ವಿಚಾರಗಳ ಕುರಿತು ವಿವರವಾದ ವರದಿ ನೀಡುವಂತೆ ಕೇಳಿದೆ.

ಬೆಂಗಳೂರಿನ ಪ್ರತಿಷ್ಠಿತ ಐಸಿಎಸ್ ಇ ಮಾಧ್ಯಮ ಶಾಲೆ VIBGYOR HIGH ಶಾಲೆಯ 1ನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರದ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಶುಕ್ರವಾರ ರಾತ್ರಿ ಶಾಲೆಯ ಆವರಣದಲ್ಲಿ ಮಹಜರು ನಡೆಸಿದ್ದಾರೆ. ಶನಿವಾರ ಶಾಲೆಯಲ್ಲಿ ಪೋಷಕರ ಸಭೆ ಕರೆಯಲಾಗಿದೆ. [ಕಾಮನಬಿಲ್ಲು ಶಾಲೆಯಲ್ಲಿ 'ಕಾಮುಕ' ಟ್ವೀಟ್ ಕಿಡಿ]
ಪ್ರತಿಭಟನೆ ವಾಪಸ್ : ಶಾಲಾ ಆಡಳಿತ ಮಂಡಳಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿರುವ ಹಿನ್ನಲೆಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸದಿರಲು ಪೋಷಕರು ನಿರ್ಧರಿಸಿದ್ದಾರೆ. ಶನಿವಾರ ಫೋಷಕರ ಸಭೆಯನ್ನು ಶಾಲೆಯ ಆಡಳಿತ ಮಂಡಳಿ ಕರೆದಿದ್ದು, ಸಭೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. [ಪ್ರಕರಣದ ವಿವರ]
ಶನಿವಾರ ಪ್ರತಿಭಟನೆ : VIBGYOR HIGH ಶಾಲೆಯಲ್ಲಿ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಫೋಷಕರು ಶನಿವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ಶಾಲೆಯ ಮುಂಭಾಗದಲ್ಲಿ ನಡೆಯಲಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications