ಚೆಕ್ ಬೌನ್ಸ್ : ಹಿರಿಯ ನಿರ್ಮಾಪಕಿ ಜಯಶ್ರೀದೇವಿ ಬಂಧನ
ಬೆಂಗಳೂರು, ಮಾರ್ಚ್ 21: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ ಜಯಶ್ರೀದೇವಿಯನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಶ್ರೀ ಅವರ ವಿರುದ್ಧ ಕೋರ್ಟಿನಿಂದ ವಾರೆಂಟ್ ಜಾರಿಗೊಳಿಸಲಾಗಿತ್ತು.
ನಟ ಉಪೇಂದ್ರ ಮತ್ತು ಸುದೀಪ ಅಭಿನಯದ 'ಮುಕುಂದ ಮುರಾರಿ' ಚಿತ್ರದ ನಿರ್ಮಾಪಕಿಯಾಗಿರುವ ಜಯಶ್ರೀ ಅವರ ವಿರುದ್ಧ ಆನಂದ್ ಎಂಬುವರು ದೂರು ನೀಡಿದ್ದರು.
ನಮ್ಮೂರ ಮಂದಾರ ಹೂವೇ, ಹಬ್ಬ, ಸ್ನೇಹಲೋಕ, ವಂದೇ ಮಾತರಂ, ಶ್ರೀಮಂಜುನಾಥ ಸೇರಿದಂತೆ ಅನೇಕ ಮಲ್ಟಿ ಸ್ಟಾರ್ ಸಿನಿಮಾಗಳನ್ನು ನಿರ್ಮಿಸಿದ ಜಯಶ್ರೀ ಅವರು ಟಾಲಿವುಡ್ ಗೆ ಮರಳಿದ್ದರು.

ಏಳು ವರ್ಷಗಳ ಅಜ್ಞಾತವಾಸದಿಂದ ಹೊರಬಂದು ಮುಕುಂದ ಮುರಾರಿ ನಿರ್ಮಾಣಕ್ಕೆ ಕೈ ಹಾಕಿದಾಗ ವಿತರಕ ಎಂ ಎನ್ ಕುಮಾರ್ ಸಾಥ್ ನೀಡಿದ್ದರು.
ಅಶ್ವಿನಿ ಪಿಕ್ಚರ್ಸ್ ಗೆ ವಂಚನೆ: ಅಶ್ವಿನಿ ಪಿಕ್ಚರ್ಸ್ ನ ಆನಂದ್ ಎಂಬುವರಿಗೆ 34, 80,000 ರು ಹಣ ನೀಡಬೇಕಿತ್ತು. ಜಯಶ್ರೀ ಅವರು ನೀಡಿದ ಬ್ಯಾಂಕ್ ಚೆಕ್ ಬೌನ್ಸ್ ಆಗಿತ್ತು. ಹೀಗಾಗಿ, ಪೊಲೀಸರ ಮೊರೆ ಹೋಗಿದ್ದರು.

11 ವರ್ಷಗಳ ಹಿಂದಿನ ಪ್ರಕರಣದಲ್ಲಿ ಆನಂದ್ ಅವರು ದೂರು ಕೋರ್ಟ್ ಮೆಟ್ಟಿಲೇರಿತ್ತು. ಆದರೆ, ವಿಚಾರಣೆಗೆ ಇಲ್ಲಿ ತನಕ ಜಯಶ್ರೀ ಅವರು ಹಾಜರಾಗಿರಲಿಲ್ಲ. ಬಡ್ಡಿದರ 17,40,000ರು ಹಣ ನೀಡದಿದ್ದರೆ ಒಂದು ವರ್ಷ ಜೈಲು ಎಂದು 18ನೇ ಎಸಿಎಂಎಂ ಕೋರ್ಟ್ ಇಂದ ಆದೇಶ ನೀಡಿತ್ತು. ಆರೋಪಿ ಜಯಶ್ರೀ ಅವರನ್ನು ಸದ್ಯ ಕೋರ್ಟಿಗೆ ಹಾಜರುಪಡಿಸಲಾಗಿದೆ.
-
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ












Click it and Unblock the Notifications