ಚೆಕ್ ಬೌನ್ಸ್ : ಹಿರಿಯ ನಿರ್ಮಾಪಕಿ ಜಯಶ್ರೀದೇವಿ ಬಂಧನ
ಬೆಂಗಳೂರು, ಮಾರ್ಚ್ 21: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ ಜಯಶ್ರೀದೇವಿಯನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಶ್ರೀ ಅವರ ವಿರುದ್ಧ ಕೋರ್ಟಿನಿಂದ ವಾರೆಂಟ್ ಜಾರಿಗೊಳಿಸಲಾಗಿತ್ತು.
ನಟ ಉಪೇಂದ್ರ ಮತ್ತು ಸುದೀಪ ಅಭಿನಯದ 'ಮುಕುಂದ ಮುರಾರಿ' ಚಿತ್ರದ ನಿರ್ಮಾಪಕಿಯಾಗಿರುವ ಜಯಶ್ರೀ ಅವರ ವಿರುದ್ಧ ಆನಂದ್ ಎಂಬುವರು ದೂರು ನೀಡಿದ್ದರು.
ನಮ್ಮೂರ ಮಂದಾರ ಹೂವೇ, ಹಬ್ಬ, ಸ್ನೇಹಲೋಕ, ವಂದೇ ಮಾತರಂ, ಶ್ರೀಮಂಜುನಾಥ ಸೇರಿದಂತೆ ಅನೇಕ ಮಲ್ಟಿ ಸ್ಟಾರ್ ಸಿನಿಮಾಗಳನ್ನು ನಿರ್ಮಿಸಿದ ಜಯಶ್ರೀ ಅವರು ಟಾಲಿವುಡ್ ಗೆ ಮರಳಿದ್ದರು.

ಏಳು ವರ್ಷಗಳ ಅಜ್ಞಾತವಾಸದಿಂದ ಹೊರಬಂದು ಮುಕುಂದ ಮುರಾರಿ ನಿರ್ಮಾಣಕ್ಕೆ ಕೈ ಹಾಕಿದಾಗ ವಿತರಕ ಎಂ ಎನ್ ಕುಮಾರ್ ಸಾಥ್ ನೀಡಿದ್ದರು.
ಅಶ್ವಿನಿ ಪಿಕ್ಚರ್ಸ್ ಗೆ ವಂಚನೆ: ಅಶ್ವಿನಿ ಪಿಕ್ಚರ್ಸ್ ನ ಆನಂದ್ ಎಂಬುವರಿಗೆ 34, 80,000 ರು ಹಣ ನೀಡಬೇಕಿತ್ತು. ಜಯಶ್ರೀ ಅವರು ನೀಡಿದ ಬ್ಯಾಂಕ್ ಚೆಕ್ ಬೌನ್ಸ್ ಆಗಿತ್ತು. ಹೀಗಾಗಿ, ಪೊಲೀಸರ ಮೊರೆ ಹೋಗಿದ್ದರು.

11 ವರ್ಷಗಳ ಹಿಂದಿನ ಪ್ರಕರಣದಲ್ಲಿ ಆನಂದ್ ಅವರು ದೂರು ಕೋರ್ಟ್ ಮೆಟ್ಟಿಲೇರಿತ್ತು. ಆದರೆ, ವಿಚಾರಣೆಗೆ ಇಲ್ಲಿ ತನಕ ಜಯಶ್ರೀ ಅವರು ಹಾಜರಾಗಿರಲಿಲ್ಲ. ಬಡ್ಡಿದರ 17,40,000ರು ಹಣ ನೀಡದಿದ್ದರೆ ಒಂದು ವರ್ಷ ಜೈಲು ಎಂದು 18ನೇ ಎಸಿಎಂಎಂ ಕೋರ್ಟ್ ಇಂದ ಆದೇಶ ನೀಡಿತ್ತು. ಆರೋಪಿ ಜಯಶ್ರೀ ಅವರನ್ನು ಸದ್ಯ ಕೋರ್ಟಿಗೆ ಹಾಜರುಪಡಿಸಲಾಗಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications