ಬೆಂಗಳೂರು : ಇಸ್ರೇಲ್ ವೀಸಾ ಕಚೇರಿ ಬೆಂಕಿಗೆ ಉಗ್ರರು ಕಾರಣ?
ಬೆಂಗಳೂರು ಮಾರ್ಚ್ 03 : ಬೆಂಗಳೂರಿನ ಇಸ್ರೇಲ್ ವೀಸಾ ಕಚೇರಿ ಮೇಲೆ ನಡೆದದ್ದು ಭಯೋತ್ಪಾದಕ ದಾಳಿಯೇ? ಎಂಬ ಅನುಮಾನ ವ್ಯಕ್ತವಾಗಿದೆ. ಚರ್ಚ್ಸ್ಟ್ರೀಟ್ ಬಾಂಚ್ ಸ್ಫೋಟ ಪ್ರಕರಣಕ್ಕೂ ವೀಸಾ ಕಚೇರಿ ಮೇಲಿನ ದಾಳಿಗೂ ಸಂಬಂಧವಿರುವ ಬಗ್ಗೆ ಎನ್ಐಎ ತನಿಖೆ ನಡೆಸುತ್ತಿದೆ.
2015ರ ನವೆಂಬರ್ 29ರಂದು ಬೆಂಗಳೂರಿನಲ್ಲಿರುವ ಇಸ್ರೇಲ್ ವೀಸಾ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪೊಲೀಸರು ಕಟ್ಟಡಗಳ ಮಾಲೀಕರ ನಡುವಿನ ದ್ವೇಷದಿಂದಾಗಿ ಈ ಘಟನೆ ನಡೆದಿದೆ. ಇದೊಂದು ಚಿಕ್ಕ ಪ್ರಕರಣ ಎಂದು ಹೇಳಿದ್ದರು. [Church Street ಬಾಂಬ್ ಸ್ಫೋಟದ ಆರೋಪಿ ಬಂಧನ]

ರಾಷ್ಟ್ರೀಯ ತನಿಖಾದಳ ಚರ್ಚ್ಸ್ಟ್ರೀಟ್ ಬಾಂಬ್ ಸ್ಫೋಟ ಮತ್ತು ವೀಸಾ ಕಚೇರಿ ಪ್ರಕರಣದ ನಡುವೆ ಸಂಬಂಧವಿರುವ ಬಗ್ಗೆ ತನಿಖೆ ನಡೆಸುತ್ತಿದೆ. ಈ ಎರಡೂ ಪ್ರಕರಣದಲ್ಲಿ ಆಲಂ ಜೇಬ್ ಅಫ್ರಿದಿ ಭಾಗಿಯಾಗಿದ್ದಾನೆ ಎಂದು ಶಂಕಿಸಿದೆ. ಐಎಸ್ಐಎಸ್ ಉಗ್ರ ಸಂಘಟನೆಗೆ ಬೆಂಬಲ ನೀಡುತ್ತಿದ್ದ ಆರೋಪದ ಮೇಲೆ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಅಫ್ರಿದಿ ಬಂಧಿಸಲಾಗಿದೆ. [ಕೋಕೋನಟ್ ಗ್ರೋವ್ ಹೋಟೆಲ್ ನಲ್ಲಿ ಬಾಂಬ್ ಇಡಬೇಕಿತ್ತು]
ಹೈದರಾಬಾದ್ನಲ್ಲಿಯೂ ಆಲಂ ಜೇಬ್ ಅಫ್ರಿದಿ ವಿರುದ್ಧ ಪ್ರಕರಣಗಳಿದ್ದು, ಸದ್ಯ, ಆತನ ವಿಚಾರಣೆ ಅಲ್ಲಿ ನಡೆಯುತ್ತಿದೆ. ವಿಚಾರಣೆ ವೇಳೆ ಆತ ಪೊಲೀಸರ ಮುಂದೆ ಚರ್ಚ್ಸ್ಟ್ರೀಟ್ನಲ್ಲಿ ಬಾಂಬ್ ಇಟ್ಟಿದ್ದಾಗಿ ಒಪ್ಪಿಕೊಂಡಿದ್ದಾನೆ. ಆತನ ವಿಚಾರಣೆ ನಡೆಸಿರುವ ಎನ್ಐಎ ಬಾಂಬ್ ಸ್ಫೋಟದಲ್ಲಿ ಆತನ ಕೈವಾಡವಿದೆ ಎಂದು ಖಚಿತಪಡಿಸಿದೆ.
ಸಂಬಂಧ ಹೇಗೆ? : ಚರ್ಚ್ಸ್ಟ್ರೀಟ್ ಮತ್ತು ಇಸ್ರೇಲ್ ಕಚೇರಿಯಲ್ಲಿ ಲಭ್ಯವಾದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಒಬ್ಬನೇ ವ್ಯಕ್ತಿಯ ದೃಶ್ಯಗಳು ಸೆರೆಯಾಗಿವೆ. ಐಎಸ್ಐಎಸ್ ಪರವಾಗಿ ಕೆಲಸ ಮಾಡುತ್ತಿದ್ದ ಅಫ್ರಿದಿ ಇಸ್ರೇಲ್ಗಳ ಮೇಲೆ ದ್ವೇಷ ಹೊಂದಿದ್ದರು. ಚರ್ಚ್ಸ್ಟ್ರೀಟ್ನಲ್ಲಿಯೂ ಇಸ್ರೇಲಿಗಳನ್ನು ಕೊಲ್ಲುವ ಉದ್ದೇಶದಿಂದ ಬಾಂಬ್ ಇಡಲಾಗಿತ್ತು ಎಂಬುದು ಹಿಂದಿನ ವಿಚಾರಣೆ ವೇಳೆ ತಿಳಿದುಬಂದಿತ್ತು.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications