ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

RR ನಗರದಲ್ಲಿ ಕಾಂಗ್ರೆಸ್‌ ಗೆದ್ದಿದ್ದು ಹಣ ಬಲದಿಂದ: ಯಡಿಯೂರಪ್ಪ

|
Google Oneindia Kannada News

Recommended Video

ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಗೆದ್ದಿದ್ದು ಹಣ ಬಲದಿಂದ ಅಂತಾರೆ ಬಿ ಎಸ್ ವೈ | Oneindia Kannada

ಬೆಂಗಳೂರು, ಮೇ 31: ಹಣದ ಬಲದ ಮುಂದೆ ಏನೂ ನಡೆಯಲ್ಲ ಎಂದು ಈ ಫಲಿತಾಂಶ ಸಾಬೀತು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ರಾಜರಾಜೇಶ್ವರಿ ನಗರ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯಕ್ಕೆ ಐದು ಮೆಟ್ಟಿಲು : ಮುನಿರತ್ನ ಗೆಲುವು ಅಂದೇ ನಿರ್ಧಾರವಾಗಿತ್ತುವಿಜಯಕ್ಕೆ ಐದು ಮೆಟ್ಟಿಲು : ಮುನಿರತ್ನ ಗೆಲುವು ಅಂದೇ ನಿರ್ಧಾರವಾಗಿತ್ತು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ ಚುನಾವಣೆ ಬೇಸರ ಮೂಡಿಸಿದೆ ಆದರೆ ಜನರ ಆದೇಶಕ್ಕೆ ತಲೆ ಬಾಗಲೇ ಬೇಕಿದೆ ಎಂದು ಅವರು ಹೇಳಿದರು.

Congress win by money power: Yeddyurappa

ರಾಜರಾಜೇಶ್ವರಿ ನಗರ ಚುನಾವಣೆಯಲ್ಲಿ ಬಿಜೆಪಿಯ ಮುನಿರಾಜು ಗೌಡ 82,572 ಮತಗಳನ್ನು ಗಳಿಸಿ ಕಾಂಗ್ರೆಸ್‌ನ ಮುನಿರತ್ನ ಅವರ ವಿರುದ್ಧ ಸೋಲನುಭವಿಸಿದ್ದಾರೆ.

ವಿಜಯಕ್ಕೆ ಐದು ಮೆಟ್ಟಿಲು : ಮುನಿರತ್ನ ಗೆಲುವು ಅಂದೇ ನಿರ್ಧಾರವಾಗಿತ್ತುವಿಜಯಕ್ಕೆ ಐದು ಮೆಟ್ಟಿಲು : ಮುನಿರತ್ನ ಗೆಲುವು ಅಂದೇ ನಿರ್ಧಾರವಾಗಿತ್ತು

ಜಯನಗರ ಚುನಾವಣೆ ಮೇಲೆ ಬಿಜೆಪಿ ಸಂಪೂರ್ಣ ಬಲ ಪ್ರದರ್ಶಿಸಲಿದ್ದು, ಜಯನಗರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು. RR ನಗರ ಮತದಾನವು ಚುನಾವಣಾ ಅಕ್ರಮದ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು.

English summary
BJP president Yeddyurappa said 'congress win in Rajarajeshwari Nagar election by money power'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X